July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

ಬೆಳ್ತಂಗಡಿ : ಕರ್ನಾಟಕದಲ್ಲಿ ದೇವಾಲಯ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್‌ ಮಂಡಳಿಯಿಂದ ಕಬಳಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವಕ್ಫ್‌ ಕಾಯ್ದೆ ತಿದ್ದುಪಡಿ ತರಬೇಕು ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ವರ್ಣದ (ಕರಿಯ) ವಿಚಾರವಾಗಿ ನಿಂದಿಸಿರುವ ಹಾಗೂ ದೇವೇಗೌಡರ ಕುಟುಂಬವನ್ನೇ ಮುಸ್ಲಿಮರು ಖರೀದಿಸುತ್ತಾರೆ ಎಂದು ಹೇಳಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸರಕಾರ ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗೌರವಾಧ್ಯಕ್ಷ ಎಚ್ ಪದ್ಮಗೌಡ ಹಾಗೂ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಪದಾಧಿಕಾರಿಗಳು ಆಗ್ರಹಿಸಿದರೆ.

Related posts

ರಾಜ ಕೇಸರಿ ಸಂಘಟನೆಯ 541ನೇ ಸೇವಾ ಯೋಜನೆ: ಉಜಿರೆ ದೊಂಪದ ಪಲ್ಕೆ ಕೋಟಪ್ಪ ಪೂಜಾರಿಯವರಿಗೆ ಸಿಟಿ ಸ್ಕ್ಯಾನಿಂಗ್ ಮಾಡಿಸಲು ಸಹಾಯ ಹಸ್ತ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಪಟ್ರಮೆ ಗ್ರಾಮ ಪಂಚಾಯತ್ ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟ್ ಆರೋಪಿ ಬಂಧನ

Suddi Udaya

ಮೇಲಂತಬೆಟ್ಟು ನಾಗಬ್ರಹ್ಮ ಕ್ಷೇತ್ರದಲ್ಲಿ ಪ್ರತ್ಯೇಕ್ಷಗೊಂಡ ನಾಗರ ಹಾವು

Suddi Udaya
error: Content is protected !!