July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಕ್ಫ್‌ ಕಾಯ್ದೆಯನ್ನು ಶೀಘ್ರವಾಗಿ ತಿದ್ದುಪಡಿ ಮಾಡಬೇಕು ಮತ್ತು ಎಚ್.ಡಿ. ಕುಮಾರಸ್ವಾಮಿಯನ್ನು ವರ್ಣದ ವಿಚಾರವಾಗಿ ನಿಂದಿಸಿದ ಸಚಿವ ಜಮೀರ್ ಅಹ್ಮದ್ ಖಾನ್ ಕ್ಷಮೆಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಗ್ರಹ

ಬೆಳ್ತಂಗಡಿ : ಕರ್ನಾಟಕದಲ್ಲಿ ದೇವಾಲಯ, ಕೃಷಿಕರು ಹಾಗೂ ಇತರರಿಗೆ ಸೇರಿದ ಭೂಮಿಯನ್ನು ವಕ್ಫ್‌ ಮಂಡಳಿಯಿಂದ ಕಬಳಿಸುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ವಕ್ಫ್‌ ಕಾಯ್ದೆ ತಿದ್ದುಪಡಿ ತರಬೇಕು ಮತ್ತು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ವರ್ಣದ (ಕರಿಯ) ವಿಚಾರವಾಗಿ ನಿಂದಿಸಿರುವ ಹಾಗೂ ದೇವೇಗೌಡರ ಕುಟುಂಬವನ್ನೇ ಮುಸ್ಲಿಮರು ಖರೀದಿಸುತ್ತಾರೆ ಎಂದು ಹೇಳಿರುವ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಸರಕಾರ ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಮತ್ತು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕೆಂದು ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗೌರವಾಧ್ಯಕ್ಷ ಎಚ್ ಪದ್ಮಗೌಡ ಹಾಗೂ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಮತ್ತು ಪದಾಧಿಕಾರಿಗಳು ಆಗ್ರಹಿಸಿದರೆ.

Related posts

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ತಂಬಾಕು ರಹಿತ ದಿನ

Suddi Udaya

ನ.9: ಬೆಳ್ತಂಗಡಿ ರೋಟರಿ ಕ್ಲಬ್‌ನಿಂದ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಫೆ.3: ಪೇಪರ್ ಲೇಸ್ ರಿಜಿಸ್ಟ್ರೇಷನ್ ಕುರಿತು ತರಬೇತಿ ಕಾರ್ಯಾಗಾರ

Suddi Udaya

ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಗೆ ಬೈಕ್ ಡಿಕ್ಕಿ- ಗಾಯಾಳು ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya

ಬಾಯ೯ ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಭಕ್ತರಿಂದ ಭಜನಾ ಸಂಕೀರ್ತನೆ

Suddi Udaya
error: Content is protected !!