23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಬೆರ್ಕೆಯಲ್ಲಿ ಕೃಷಿ ತೋಟಕ್ಕೆ ಆನೆ ದಾಳಿ: ಅಪಾರ ಪ್ರಮಾಣ ಕೃಷಿ ನಾಶ

ಕಲ್ಮಂಜ ಗ್ರಾಮದ ಬೆರ್ಕೆ ಎಂಬಲ್ಲಿ ನ.12 ರಂದು ರಾತ್ರಿ ಕಾಡಾನೆಗಳು ಎಂ.ಎಸ್. ಪ್ರಕಾಶ್ ಮತ್ತು ಶ್ರೀನಿವಾಸ ನಾಯ್ಕ ಎಂಬವರ ತೋಟಕ್ಕೆ ದಾಳಿ ಮಾಡಿ ನೂರಕ್ಕಿಂತ ಅಧಿಕ ಬಾಳೆ ಗಿಡ, 15ಕ್ಕೂ ಅಧಿಕ ಅಡಿಕೆ ಗಿಡ ಮತ್ತು ತೆಂಗಿನ ಮರಗಳನ್ನು ನಾಶಪಡಿಸಿದ ಘಟನೆ ನಡೆದಿದೆ.

ಗುಂಪಿನಲ್ಲಿ ಮರಿಯಾನೆ ಸಹಿತ ಮೂರು ಕಾಡಾನೆಗಳು ಇರಬಹುದೆಂದು ಶಂಕಿಸಲಾಗಿದೆ.

Related posts

ಚಾರ್ಮಾಡಿ ಸ. ಉ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಎಸ್.ಡಿ.ಎಮ್. ಪ.ಪೂ. ಕಾಲೇಜಿನಲ್ಲಿ, ಸ್ಪರ್ಧಾತ್ಮಕ ತರಗತಿಗಳ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿದ್ದೇನೆಂದು ಹೇಳಿರುವ ಸಾಕ್ಷಿ ದೂರು ದಾರ: ಇಂದು ಮಂಗಳೂರಿನಲ್ಲಿ ಡಿಐಜಿ ಅನುಚೇತ್ ಮುಂದೆ ಹೇಳಿಕೆ ನೀಡಲು ಹಾಜರು

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ನಿಡ್ಲೆ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!