24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಉಜರೆ: ರತ್ನಮ್ಮ ನಾಯಕ್ ನಿಧನ

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಖಾಸಗಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಗೆ ಸಹಪ್ರಯಾಣಿಕನಿಂದ ಲೈಂಗಿಕ ಕಿರುಕುಳ: ಆರೋಪಿ ಬೆಳ್ತಂಗಡಿ ಮೂಲದ ಅಝೀಮ್ ಬಂಧನ

Suddi Udaya

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya
error: Content is protected !!