July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರಕ್ಕೆ ಚುನಾವಣಾ ಉಸ್ತುವಾರಿಯಾಗಿ ಖಾಲಿದ್ ಪುಲಾಬೆ ನೇಮಕ

Suddi Udaya

ಮೂಡುಕೋಡಿಯಲ್ಲಿ ವನಮಹೋತ್ಸವ ಆಚರಣೆ ಹಾಗೂ ಪ. ಜಾತಿ ಪ. ಪಂಗಡಗಳ ಮನೆಯವರಿಗೆ ಗೃಹೋಪಯೋಗಿ ವಸ್ತುಗಳ ವಿತರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಹೊರಾಂಗಣಕ್ಕೆ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಸಮಿತಿಯಿಂದ ರೂ.9 ಲಕ್ಷ ವೆಚ್ಚದಲ್ಲಿ ಹಾಸುಕಲ್ಲು ಸಮರ್ಪಣೆ

Suddi Udaya

ನಾಲ್ಕೂರು: ರಾಮನಗರ ಬಾಕ್ಯರಡ್ಡ ನಿವಾಸಿ ಡೀಕಮ್ಮ ನಿಧನ

Suddi Udaya

ಸಿಸಿ ಕ್ಯಾಮೆರಾ ಮೂಲಕ ಸುಲಭ ಕಾರ್ಯಾಚರಣೆ: ಹೆದ್ದಾರಿ ಬದಿ ತಾತ್ಕಾಲಿಕ ಅಂಗಡಿಯನ್ನು ತೆರವುಗೊಳಿಸಿದ ಪಿಡಿಒ

Suddi Udaya

ನಾವೂರುನಲ್ಲಿ ಚುನಾವಣಾ ಬಹಿಷ್ಕಾರದ ಬ್ಯಾನರ್ ಅಳವಡಿಕೆ: ಸ್ಥಳಕ್ಕೆ ಅಧಿಕಾರಿಗಳ ಭೇಟಿ

Suddi Udaya
error: Content is protected !!