23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

ಹತ್ಯಡ್ಕ: ಶ್ರೀ ಕಂಚಿ ಕಾಮಕೋಟಿ ಪೀಠದ ಜಗದ್ಗುರು ಶಂಕರವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿ ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನ ಮತ್ತು ಶ್ರೀ ಶಂಕರ ವೇದ ವಿದ್ಯಾ ಗುರುಕುಲಕ್ಕೆ ನ.12 ರಂದು ಭೇಟಿ ನೀಡಿ ಆಶೀರ್ವಾಚನ ನೀಡಿದರು.

ಈ ಸಂದರ್ಭದಲ್ಲಿ ಶಂಕರ ವೇದ ಪಾಠಶಾಲೆಯ ಅಂಶುಮಾನ ಅಭ್ಯಂಕಾರ್, ದೇವಸ್ಥಾನದ ಮೊಕ್ತೇಸರ ಉದಯ ಕುಮಾರ್ ಅಭ್ಯಂಕಾರ್, ಅಧ್ಯಕ್ಷರಾದ ರಘನಾಥ್ ಹೆಬ್ಬಾರ್, ಗಣೇಶ್ ವಿ. ಗೋಖಲೆ ಐಂಗುಡ, ಉದ್ಯಮಿ ವಾಮನ್ ತಾಮನ್ಕರ್ ಅರಸಿನಮಕ್ಕಿ, ನರಸಿಂಹ ಪಾಳಂದ್ಯೆ, ಕರುಣಾಕರ ಗೋಗಟೆ ಹೊಸ್ಮಠ, ಅಶೋಕ್ ಗೋಗಟೆ, ವೇದ ಪಾಠ ಶಾಲೆಯ ಮಕ್ಕಳು ಹಾಗೂ ಇತರರು ಉಪಸ್ಥಿತರಿದ್ದರು.

Related posts

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ಗ್ರಾಮ ಪಂಚಾಯತ್ ನಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ತರಬೇತಿ ಕಾರ್ಯಾಗಾರ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ ಹಾಗೂ ವಿಶ್ವ ಫೋಟೋಗ್ರಾಫರ್ಸ್‌ ದಿನಾಚರಣೆ

Suddi Udaya

ತೆಂಕಕಾರಂದೂರು: ಶ್ರೀ ಸಂತಾನ ಗೋಪಾಲಕೃಷ್ಣ ದೇವರ ವಾರ್ಷಿಕ ಜಾತ್ರಾಮಹೋತ್ಸವ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
error: Content is protected !!