September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘದ ವಾರ್ಷಿಕೋತ್ಸವದ ಅಂಗವಾಗಿ ಶಷ್ಟಬ್ಧಿ ಪೂರೈಸಿದ ಸುಣ್ಣೆಂಬಳ ವಿಶೇಶ್ವರ ಭಟ್ ರಿಗೆ ಗೌರವಾರ್ಪಣೆ

ಮಡಂತ್ಯಾರು : ಇಲ್ಲಿಯ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರೆಂಕಿ ಇದರ ವಾರ್ಷಿಕೋತ್ಸವದ ಅಂಗವಾಗಿ ನಡೆದ ಶ್ರೀ ರಾಮ ಪಟ್ಟಾಭಿಷೇಕ ಎನ್ನುವ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮದಲ್ಲಿ ಸುಣ್ಣೆಂಬಳ ವಿಶೇಶ್ವರ ಭಟ್ ಅವರಿಗೆ ಶಷ್ಟಬ್ಧಿ ಪೂರೈಸಿದ ಸಂದರ್ಭದಲ್ಲಿ ಅವರಿಗೆ ಗೌರವವಂದನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಾರೆಂಕಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಪ್ರಧಾನ ಅರ್ಚಕರು ಶ್ರೀಧರ ಭಟ್ , ಪಾರೆಂಕಿ ಶ್ರೀ ಮಹಿಷ ಮರ್ಧಿನಿ ದೇವಸ್ಥಾನದ ಆಡಳಿತ ಮೊಕ್ತೇಸರರು ವಿಠ್ಠಲ ಶೆಟ್ಟಿ ಮೂಡಯೂರು, ಬೆಳ್ತಂಗಡಿ ಬಂಟ್ಸ್ ಸಂಘ ಅಧ್ಯಕ್ಷ ಜಯಂತ ಶೆಟ್ಟಿ ಭಂಡರಿಗುಡ್ಡೆ, ಮಂಜಯ ಶೆಟ್ಟಿ ಮೂಡೋಟ್ಟು, ಸಂಘದ ಅಧ್ಯಕ್ಷ ಕಿಶೋರ್ ಕುಮಾರ್ ಶೆಟ್ಟಿ ಮುಡಯೂರು ಮತ್ತು ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.


ಹರ್ಷ ನಾರಾಯಣ ಶೆಟ್ಟಿ ನೆತ್ತರ ಕಾರ್ಯಕ್ರಮ ನಿರ್ವಹಿಸಿದರು.

Related posts

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಬೆಳ್ತಂಗಡಿ: ಅಯೋಧ್ಯೆ ಬಾಲರಾಮ ಮೂರ್ತಿ ಕೆತ್ತನೆ ಕೆಲಸದಲ್ಲಿ ಭಾಗಿಯಾದ ಶಿಲ್ಪಿ ಜಯಚಂದ್ರ ನಾಳ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ ವತಿಯಿಂದ ನಡ ಸ.ಹಿ.ಪ್ರಾ.ಶಾಲೆಗೆ ಶುದ್ಧ ಕುಡಿಯುವ ನೀರಿನ ಯಂತ್ರ ಹಸ್ತಾಂತರ

Suddi Udaya

ಸಾವಿರಾರು ರೈತರ ಕೃಷಿ ಜಮೀನು ಆರ್.ಟಿ.ಸಿ ಯಲ್ಲಿ ವಕ್ಫ್ ಅಸ್ತಿ ಎಂದು ದಾಖಲು: ಕಾಂಗ್ರೆಸ್ ಸರಕಾರದ ಮುಸ್ಲಿಂ ತುಷ್ಟೀಕರಣ ನೀತಿಯಿಂದ ರೈತರು ಆತ್ಮಹತ್ಯೆ ಮಾಡಬೇಕಾದ ಸ್ಥಿತಿ ನಿಮಾ೯ಣ : ಹರೀಶ್ ಪೂಂಜ

Suddi Udaya

ಸುದ್ದಿಉದಯ ವಾರಪತ್ರಿಕೆಯ ದೀಪಾವಳಿ ವಿಶೇಷಾಂಕ, ಹೇ ಶಾರದೇ, ಕೃಷ್ಣ ವೇಷ ಸ್ಪರ್ಧೆಗಳ ಬಹುಮಾನ ವಿತರಣೆ

Suddi Udaya
error: Content is protected !!