25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

ಬೆಳ್ತಂಗಡಿ : ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಮಾಲಾಡಿ ಇಲ್ಲಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ನಡೆಯುತ್ತಿರುವ ತರಬೇತಿ ಕಾರ್ಯಕ್ರಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಲಾಡಿ ಇಲ್ಲಿನ ಪಿ.ಹೆಚ್.ಸಿಒ ಆದ ಶ್ರೀಮತಿ ಪ್ರಿಯ ಇವರು ಆರೋಗ್ಯ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆ ಶ್ರೀಮತಿ ಸವಿತಾ, ಸಂಸ್ಥೆಯ ಪ್ರಾಚಾರ್ಯರು, ಟ್ರೈನರ್ ಶ್ರೀಮತಿ ಸಂಪಾವತಿ ಮತ್ತು ಸಂಸ್ಥೆಯ ಸಿಬ್ಬಂದಿಗಳು ಹಾಜರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya

ಬೆಳ್ತಂಗಡಿ : ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ

Suddi Udaya

ಕಡಿರುದ್ಯಾವರದಲ್ಲಿ ಗ್ರಾಮ ಒನ್ ನಾಗರಿಕ‌ ಸೇವಾ ಕೇಂದ್ರ ಉದ್ಘಾಟನೆ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ವೇಣೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya
error: Content is protected !!