23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಲಾಡಿ: ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಹಣೆ ಮಾಡದೆ ಲಕ್ಷಾಂತರ ರೂ. ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲು : ಸಂಬಂಧಪಟ್ಟ ಇಲಾಖೆಯವರು ಗಮನಹರಿಸಿ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಮಾಡುವಂತೆ ಗ್ರಾಮಸ್ಥರ ಒತ್ತಾಯ

ಸೋಣಂದೂರು : ಪಣಕಜೆ ಸಮೀಪದ ಶ್ರೀ ಕೃಷ್ಣ ಭಜನಾ ಮಂದಿರದ ಪಕ್ಕದ ಮೈದಾನದ ಬದಿಯಲ್ಲಿರುವ ಮಾಲಾಡಿ ಪಂಚಾಯತಿ ವ್ಯಾಪ್ತಿಗೆ ಸೇರಿರುವ ಶುದ್ಧ ಕುಡಿಯುವ ನೀರಿನ ಘಟಕ ಸರಿಯಾಗಿ ನಿರ್ವಾಹಣೆ ಮಾಡದೆ ಲಕ್ಷಾಂತರ ರೂಪಾಯಿ ಬೆಲೆಬಾಳುವ ಮಿಷನರಿಗಳು ಕಳ್ಳರ ಪಾಲಾಗುತ್ತಿದೆ.

ಪಣಕಜೆ ಪೇಟೆಯಿಂದ 100 ಮೀಟರ್ ದೂರದಲ್ಲಿರುವ ನೀರಿನ ಘಟಕವು ಯಾರಿಗೂ ಉಪಯೋಗವಾಗದೆ ಸುತ್ತ ಮುತ್ತಲು ಗಿಡ ಗಂಟಿಗಳು ಆವರಿಸಿದೆ ರಾತ್ರಿ ಸಮಯದಲ್ಲಿ ಇದರ ಪಕ್ಕದಲ್ಲಿ ಕಿಡಿಗೇಡಿಗಳು ಕುಳಿತು ಮಧ್ಯ ಸೇವನೆ ಮಾಡಿ ಬಾಟಲಿಗಳಿಂದ ಘಟಕದ ಕಿಟಕಿ ಬಾಗಿಲುಗಳನ್ನು ಪುಡಿ ಮಾಡಲಾಗಿದೆ. ಕೆಲವು ಸಮಯಗಳ ಹಿಂದೆ ಈ ಪರಿಸರದಲ್ಲಿ ರಾತ್ರಿ ಸಮಯದಲ್ಲಿ ಕಳ್ಳರ ಓಡಾಟ ಕಂಡು ಬಂದಿದ್ದು ಸ್ಥಳೀಯ ಮನೆಯವರು ಪೋಲಿಸ್ ಇಲಾಖೆಗೆ ದೂರನ್ನು ನೀಡಿದ್ದು ಇಲಾಖೆಯು ಕಾರ್ಯಾಚರಣೆ ಮಾಡಿದ್ರು ಯಾವುದೇ ಪ್ರಯೋಜನ ಕಂಡಿಲ್ಲ ಸಂಬಂಧಪಟ್ಟ ಇಲಾಖೆಯು ಇತ್ತ ಕಡೆ ಗಮನ ಹರಿಸಿ ಶುದ್ಧ ಕುಡಿಯುವ ನೀರಿನ ಘಟಕವನ್ನು ಜನಸಾಮಾನ್ಯರಿಗೆ ಉಪಯೋಗ ಆಗುವ ರೀತಿಯಲ್ಲಿ ಪಣಕಜೆ ಪೇಟೆಯ ಹೆದ್ದಾರಿಯ ಬದಿಯಲ್ಲಿ ಸೂಕ್ತ ಜಾಗವನ್ನು ಗುರುತಿಸಿ ಸ್ಥಳಾಂತರಿಸಿ ಮುಂದಿನ ದಿನಗಳಲ್ಲಿ ಉಪಯೋಗವಾಗುವಂತೆ ಮಾಡುವರೇ ಊರವರ ಬೇಡಿಕೆಯಾಗಿದೆ.

Related posts

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಫೆ. 16: ರಾಜಕೇಸರಿ ಟ್ರಸ್ಟ್ ವತಿಯಿಂದ 584ನೇ  ಯೋಜನೆ  ಪ್ರಯುಕ್ತ ಬೆಳ್ತಂಗಡಿ, ಉಜಿರೆ ಗುರುವಾಯನಕೆರೆಯಲ್ಲಿ ಪೆನ್ನು ಮಾರಾಟ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಗೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಕಂಪ್ಯೂಟರ್ ಉಪಕರಣ ಹಸ್ತಾಂತರ

Suddi Udaya

ಏ. 3 ರಿಂದ 6: ವಿದ್ವತ್ ಕಾಲೇಜಿನಿಂದ 10ನೇ ತರಗತಿ ವಿದ್ಯಾರ್ಥಿಗಳಿಗಾಗಿ ಪ್ರತಿಭಾನ್ವೇಷಣೆ ಪರೀಕ್ಷೆ–2026: 30 ಪ್ರಶ್ನೆಗಳು 30 ನಿಮಿಷ, ವಿಜೇತರಿಗೆ ಲ್ಯಾಪ್ಟಾಪ್-ಟ್ಯಾಬ್ ಬಹುಮಾನ

Suddi Udaya
error: Content is protected !!