24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಶಿಶಿಲ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಗಾಣದಕೊಟ್ಟಿಗೆ, ಕಾರ್ಯದರ್ಶಿಯಾಗಿ ಭುವನ್ ಗೌಡ ಬರಮೇಲು, ಕೋಶಾಧಿಕಾರಿಯಾಗಿ ರಮೇಶ್ ಗೌಡ ಮುಚ್ಚಿರಡ್ಕ, ಉಪಾಧ್ಯಕ್ಷರಾಗಿ ಕೊರಗಪ್ಪ ಗೌಡ ಪಡ್ಪು , ಸುಂದರ ಗೌಡ ಗುತ್ತು , ಜೊತೆ ಕಾರ್ಯದರ್ಶಿಯಾಗಿ ಸುಬ್ರಾಯ ಗೌಡ ಬದ್ರಿಜಾಲು , ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಡಪೊಟ್ಯ ಆಯ್ಕೆಯಾದರು.

ಯುವ ವೇದಿಕೆ ಶಿಶಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪ್ರಮೀತ್ ಗೌಡ ಮಂತಾಜೆ , ಕಾರ್ಯದರ್ಶಿಯಾಗಿ ರಾಕೇಶ್ ಗೌಡ ಪಡ್ಪು , ಗೌರವ ಸಲಹೆಗಾರರಾಗಿ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು, ನರಸಿಂಹ ಗೌಡ, ಮೋಹನ ಗೌಡ ಆಯ್ಕೆಯಾದರು.

ಈ ಸಂದರ್ಭ ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನರಸಿಂಹ ಗೌಡ, ಮೋಹನ ಗೌಡ, ಊರ ಗೌಡರಾದ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಉಪಸ್ಥಿತರಿದ್ದರು.

Related posts

ಸುಲ್ಕೇರಿಮೊಗ್ರುವಿನಲ್ಲಿ ಮನೆಗೆ ಗುಡ್ಡ ಕುಸಿತ, ಮನೆ ಭಾಗಶಃ ಹಾನಿ, ಮನೆಯೊಳಗೆ ತುಂಬಿದ ಮಣ್ಣಿನ ರಾಶಿ

Suddi Udaya

ಬೆಳ್ತಂಗಡಿ: ತಾಲೂಕು ಯುವಬಿಲ್ಲವ ವೇದಿಕೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಗೇರುಕಟ್ಟೆ: ಮಕ್ಕಳ ವಸಂತ ಚೈತನ್ಯ ಶಿಬಿರದ ಸಮಾರೋಪ ಸಮಾರಂಭ

Suddi Udaya

ಚಾರ್ಮಾಡಿ ಗ್ರಾ.ಪಂ. ನಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya

ನಾರಾವಿ ವೈಶಾಲಿ ಪರಿಸರದಲ್ಲಿ ಮನೆ ಹಾಗೂ ತೋಟಕ್ಕೆ ಸಿಡಿಲು ಬಡಿತ: ಸಿಡಿಲಿನ ರಭಸಕ್ಕೆ ಸುಟ್ಟು ಕರಕಲಾದ ಮನೆಯ ವಸ್ತುಗಳು, ಅಪಾಯದಿಂದ ಪಾರಾದ ತಾಯಿ- ಮಗಳು

Suddi Udaya

ಕುಕ್ಕೇಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!