25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಶಿಶಿಲ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಗಾಣದಕೊಟ್ಟಿಗೆ, ಕಾರ್ಯದರ್ಶಿಯಾಗಿ ಭುವನ್ ಗೌಡ ಬರಮೇಲು, ಕೋಶಾಧಿಕಾರಿಯಾಗಿ ರಮೇಶ್ ಗೌಡ ಮುಚ್ಚಿರಡ್ಕ, ಉಪಾಧ್ಯಕ್ಷರಾಗಿ ಕೊರಗಪ್ಪ ಗೌಡ ಪಡ್ಪು , ಸುಂದರ ಗೌಡ ಗುತ್ತು , ಜೊತೆ ಕಾರ್ಯದರ್ಶಿಯಾಗಿ ಸುಬ್ರಾಯ ಗೌಡ ಬದ್ರಿಜಾಲು , ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಡಪೊಟ್ಯ ಆಯ್ಕೆಯಾದರು.

ಯುವ ವೇದಿಕೆ ಶಿಶಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪ್ರಮೀತ್ ಗೌಡ ಮಂತಾಜೆ , ಕಾರ್ಯದರ್ಶಿಯಾಗಿ ರಾಕೇಶ್ ಗೌಡ ಪಡ್ಪು , ಗೌರವ ಸಲಹೆಗಾರರಾಗಿ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು, ನರಸಿಂಹ ಗೌಡ, ಮೋಹನ ಗೌಡ ಆಯ್ಕೆಯಾದರು.

ಈ ಸಂದರ್ಭ ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನರಸಿಂಹ ಗೌಡ, ಮೋಹನ ಗೌಡ, ಊರ ಗೌಡರಾದ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಉಪಸ್ಥಿತರಿದ್ದರು.

Related posts

ಕರಾಟೆ ಚಾಂಪಿಯನ್ ಶಿಪ್: ಬಜಿರೆ ಪಿ. ಎಂ.ಶ್ರೀ ಸ.ಉ. ಪ್ರಾ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ , ಉಪಾಧ್ಯಕ್ಷರಾಗಿ ಶ್ರೀಧರ ಪೂಜಾರಿ

Suddi Udaya

ವೇಣೂರು -ಪೆರ್ಮುಡ “ಸೂರ್ಯ – ಚಂದ್ರ” ಜೋಡುಕರೆ ಕಂಬಳ ಕೂಟದ ಫಲಿತಾoಶ

Suddi Udaya

ಆಪರೇಷನ್ ಸಿಂದೂರ: ಪರಪ್ಪು ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ತಾಲೂಕು ಮಟ್ಟದ ಎರಡು ದಿನದ ತುಳು ಸಾಹಿತ್ಯ ರಚನಾ ಕಮ್ಮಟದ ಸಮಾರೋಪ

Suddi Udaya

ಮಾಚಾರಿನಲ್ಲಿ 31 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಉದ್ಘಾಟನೆ

Suddi Udaya
error: Content is protected !!