July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

ಶಿಶಿಲ : ಇಲ್ಲಿಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಾಸಭೆಯ ಅಂಬೇಡ್ಕರ್ ಭವನ ನಾಗನಡ್ಕದಲ್ಲಿ ಇತ್ತೀಚೆಗೆ ನಡೆಯಿತು. ಈ ವೇಳೆ ಶಿಶಿಲ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಶಿಶಿಲ ಇದರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಗಾಣದಕೊಟ್ಟಿಗೆ, ಕಾರ್ಯದರ್ಶಿಯಾಗಿ ಭುವನ್ ಗೌಡ ಬರಮೇಲು, ಕೋಶಾಧಿಕಾರಿಯಾಗಿ ರಮೇಶ್ ಗೌಡ ಮುಚ್ಚಿರಡ್ಕ, ಉಪಾಧ್ಯಕ್ಷರಾಗಿ ಕೊರಗಪ್ಪ ಗೌಡ ಪಡ್ಪು , ಸುಂದರ ಗೌಡ ಗುತ್ತು , ಜೊತೆ ಕಾರ್ಯದರ್ಶಿಯಾಗಿ ಸುಬ್ರಾಯ ಗೌಡ ಬದ್ರಿಜಾಲು , ಸಂಘಟನಾ ಕಾರ್ಯದರ್ಶಿಯಾಗಿ ಪುರುಷೋತ್ತಮ ಗೌಡ ಕೊಡಪೊಟ್ಯ ಆಯ್ಕೆಯಾದರು.

ಯುವ ವೇದಿಕೆ ಶಿಶಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ ಪ್ರಮೀತ್ ಗೌಡ ಮಂತಾಜೆ , ಕಾರ್ಯದರ್ಶಿಯಾಗಿ ರಾಕೇಶ್ ಗೌಡ ಪಡ್ಪು , ಗೌರವ ಸಲಹೆಗಾರರಾಗಿ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು, ನರಸಿಂಹ ಗೌಡ, ಮೋಹನ ಗೌಡ ಆಯ್ಕೆಯಾದರು.

ಈ ಸಂದರ್ಭ ವೇದಿಕೆಯಲ್ಲಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ, ಯುವ ವೇದಿಕೆಯ ಅಧ್ಯಕ್ಷ ಚಂದ್ರಕಾಂತ ನಿಡ್ಡಾಜೆ, ಕಾರ್ಯದರ್ಶಿ ಸುರೇಶ್ ಕೌಡಂಗೆ, ನರಸಿಂಹ ಗೌಡ, ಮೋಹನ ಗೌಡ, ಊರ ಗೌಡರಾದ ಬಾಬು ಗೌಡ ದೇವಸ, ಸುಬ್ಬಣ್ಣ ಗೌಡ ಬದ್ರಿಜಾಲು ಉಪಸ್ಥಿತರಿದ್ದರು.

Related posts

ಮಾ.30: ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿಯಿಂದ ಬರಾಯ ಭಜನಾ ಕಮ್ಮಟ ಉತ್ಸವ

Suddi Udaya

ಅಕ್ರಮವಾಗಿ ಹಿಂಸಾತ್ಮಕ ರೀತಿಯಲ್ಲಿ ಹೋರಿಯ ಕೊರಳಿಗೆ ನೈಲಾನ್‌ ಹಗ್ಗ ಕಟ್ಟಿ ಎಳೆದುಕೊಂಡು ಸಾಗಾಟ ಪ್ರಕರಣ: ಮೂವರು ಆರೋಪಿಗಳ ಮೇಲೆ ಪ್ರಕರಣ ದಾಖಲು

Suddi Udaya

ಗೇರುಕಟ್ಟೆ : ಪರಪ್ಪು ಜುಮ್ಮಾ ಮಸೀದಿಯಲ್ಲಿ ನಡೆಯುವ ಈದ್ ಮಿಲಾದ್ ಕಾರ್ಯಕ್ರಮದ ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಜಿ ಡಿ ಅಶ್ರಫ್ ಆಯ್ಕೆ

Suddi Udaya

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅಂತರ್ ಕಾಲೇಜು ಪ.ಪೂ. ವಿದ್ಯಾರ್ಥಿಗಳ “ಯುನಿಟಸ್ 2023” : ಪ್ರಸನ್ನ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya
error: Content is protected !!