25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನ.14 ರಂದು ಮಕ್ಕಳ ದಿನಾಚರಣೆ ಆಚರಿಸಲಾಯಿತು.

ಆಸ್ಪತ್ರೆಯಲ್ಲಿ ಒಳರೋಗಿ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳು ಕೇಕ್ ಕತ್ತರಿಸಿ ಸಂಭ್ರಮಿಸಿದರು.

ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ದೇವೇಂದ್ರ ಕುಮಾರ್. ಪಿ, ಮಕ್ಕಳ ತಜ್ಞರಾದ ಡಾ| ಪ್ರತೀತ್ ಅಜಿಲ, ಡಾ| ಅರ್ಚನಾ, ಡಾ| ನಿಖಿತಾ ಮಿರ್ಲೆ, ಹೆರಿಗೆ ಮತ್ತು ಸ್ತ್ರೀರೋಗ ತಜ್ಞರಾದ ಡಾ| ಸ್ವರ್ಣಲತಾ ಹಾಗೂ ಇತರ ವೈದ್ಯರು, ದಾದಿಯರು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : 4971 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ರೈತ ಸಂಪರ್ಕ ಕೇಂದ್ರಗಳಲ್ಲಿ ಶೇ.100ರಷ್ಟು ಸಹಾಯಧನದಲ್ಲಿ ಸಹ್ಯಾದ್ರಿ ಬ್ರಹ್ಮ ಭತ್ತದ ಬಿತ್ತನೆ ಬೀಜ ಲಭ್ಯ

Suddi Udaya

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಅರುವ ‘ನಮ ಮಾತೆರ್ಲ ಒಂಜೇ’ ಕಲಾತಂಡದಿಂದ ಆರ್ಥಿಕ ಸಹಾಯಧನ

Suddi Udaya

ಲಯನ್ಸ್ ವತಿಯಿಂದ ಆಹಾರ ಕಿಟ್ ಮತ್ತು ಬೆಡ್ ಶೀಟ್ ವಿತರಣೆ

Suddi Udaya
error: Content is protected !!