25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೇಳದಪೇಟೆ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಬಿಜೆಪಿ ಜಿಲ್ಲಾ ಎಸ್ಟಿ ಮೋರ್ಚಾದ ಉಪಾಧ್ಯಕ್ಷರಾಗಿ ಉಮನಾಥ್ ಧರ್ಮಸ್ಥಳ, ಕೋಶಾಧಿಕಾರಿಯಾಗಿ ಹರೀಶ್ ಎಳನೀರು ಆಯ್ಕೆ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya

ಕಾಶಿಪಟ್ಣ ದಾರುನ್ನೂರು ಎಜುಕೇಶನ್ ಸೆಂಟರ್‌ಗೆ ರೂ.1 ಕೋಟಿ ಅನುದಾನ ಮಂಜೂರು

Suddi Udaya

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!