September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಇಂದು ಮಧ್ಯಾಹ್ನ 12ಕ್ಕೆ ಎಸ್ಸೆಸ್ಸೆಲ್ಸಿ ಫಲಿತಾಂಶ

Suddi Udaya

ಬೆಳ್ತಂಗಡಿ ತಾಲೂಕು ಕಬ್ಬಡಿ ಅಸೋಸಿಯೇಷನ್ ತೀರ್ಪುಗಾರರ ಮಂಡಳಿಯ ಪದಾಧಿಕಾರಿಯ ಆಯ್ಕೆ: ಅಧ್ಯಕ್ಷರಾಗಿ ಪ್ರಭಾಕರ್ ನಾರಾವಿ

Suddi Udaya

ಇಂದಬೆಟ್ಟು: ದೇವನಾರಿ ನಿವಾಸಿ ರಝಾಕ್ ನಿಧನ

Suddi Udaya

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya

ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘ ಉದ್ಘಾಟನೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮುಂದೂಡಿಕೆ

Suddi Udaya

ಮದುವೆ ಸಮಾರಂಭದಲ್ಲಿ ಮೊಳಗಿದ ವಿಷ್ಣು ಸಹಸ್ರನಾಮ

Suddi Udaya
error: Content is protected !!