September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

Suddi Udaya

ತಾಲೂಕಿನ ಪ್ರಸಿದ್ದ ದೈವಪಾತ್ರಿ ರಾಮಣ್ಣ ಪೂಜಾರಿ ಹುಂಬೆಜೆ ನಿಧನ

Suddi Udaya

ಕಳೆಂಜ: ಅವಿವಾಹಿತ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ನೈನಾಡು ಶ್ರೀ ರಾಮ ಯುವಕ ಸಂಘ ದವರು ನೀಡಿದ ಸ್ಥಳದಲ್ಲಿ ನೂತನ ಅಂಗನವಾಡಿ ಕಟ್ಟಡ ಶುಭಾರಂಭ

Suddi Udaya

ಪುತ್ತಿಲ ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಯಿಂದ ಮದೂರು ಶ್ರೀ ಮದನಂತೇಶ್ವರ ದೇವಸ್ಥಾನದಲ್ಲಿ ಭಜನಾ ಸೇವೆ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya
error: Content is protected !!