September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎರಡೂ ದಿನಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಹೊಂದಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ “ಎಕ್ಸೆಲ್ ಪರ್ಬ” ಕಾರ್ಯಕ್ರಮವು ನ.16 ಮತ್ತು 17 ರಂದು ನಡೆಯಲಿದೆ ಎಂದು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸ್ಪೀಕರ್ ಯು.ಟಿ ಖಾದರ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಅಭಯಚಂದ್ರ ಜೈನ್, ರಾಜೇಶ್ವರಿ ಎಸ್.ಎಂ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

Related posts

ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ಶುಭಾರಂಭ

Suddi Udaya

ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ವಿಶೇಷ ಕಾರ್ಯಾಗಾರ

Suddi Udaya

ವಾಣಿ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ಥ್ರೋಬಾಲ್ ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವನಮಹೋತ್ಸವ ಆಚರಣೆ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಪರಿಸರದಲ್ಲಿ ಗಿಡ ನೆಟ್ಟು ಪರಿಸರ ಸಂರಕ್ಷಣೆಯ ಸಂದೇಶ

Suddi Udaya

ಮಚ್ಚಿನ ಗ್ರಾ.ಪಂ. ನಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya
error: Content is protected !!