23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತಾರಗೊಂಡಿರುವ ಅನ್ನಪೂರ್ಣದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನದ ವ್ಯವಸ್ಥೆಗಳನ್ನೊಳಗೊಂಡಿರುವ ಭೋಜನಾಲಯದ ಲೋಕಾರ್ಪಣೆ ಸಮಾರಂಭ ನ.14ರಂದು ಜರುಗಿತು.

ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿ ಶ್ರೀ ಕಂಚಿ ಕಾಮಕೋಟಿ ಪೀಠಮ್, ಶ್ರೀಮಠಮ್ ಸಂಸ್ಥಾನಮ್, ಕಂಚೀಪುರಂ ಇವರು ನೂತನ ಭೋಜನ ಕಾರ್ಯವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ವಹಿಸಿದ್ದರು.

ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಿನ ಎಡನೀರು ಮಠ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,
ಕೆ. ಪ್ರತಾಪಸಿಂಹ ನಾಯಕ್, ವಿಧಾನಪರಿಷತ್ ಸದಸ್ಯರು, ಬೆಳ್ತಂಗಡಿ, ಕೆ. ಹರೀಶ್ ಕುಮಾರ್, ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ , ಡಿ. ಸುರೇಂದ್ರ ಕುಮಾರ್, ಉಪಾಧ್ಯಕ್ಷರು, ಎಸ್.ಡಿ.ಎಂ.ಇ. ಸೊಸೈಟಿ ಉಜಿರೆ, .ಡಿ. ಹರ್ಷೇಂದ್ರ ಕುಮಾ‌ರ್ ಕಾರ್ಯದರ್ಶಿಗಳು, ಎಸ್.ಡಿ.ಎಂ.ಇ. ಸೊಸೈಟಿ, ಉಜಿರೆ , ಅನ್ನಪೂರ್ಣದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್, ಕ್ಷೇತ್ರದ ಅಧಿಕಾರಿಗಳು, ನೌಕರರರು ಭಾಗವಹಿಸಿದ್ದರು.

Related posts

ಆದಿವಾಸಿ ಸಮುದಾಯದ ಎದುರಿಸುತ್ತಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಸಭೆ ಕರೆದಿರುವ ರಾಜ್ಯ ಸರ್ಕಾರ

Suddi Udaya

ನೆಲ್ಲಿಕಟ್ಟೆ ಶ್ರೀ ಮಂಜುನಾಥೇಶ್ವರ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಜನಾರ್ಧನ ಗೌಡ ಕುಳಾಯಿ ಕಾರ್ಯದರ್ಶಿಯಾಗಿ ಸುಂದರ್ ನಾಯ್ಕ್ ಕುಳಾಯಿ ಆಯ್ಕೆ

Suddi Udaya

ಮುಂಡಾಜೆ ಗ್ರಾ.ಪಂ. ನ ಮೊದಲ ಹಂತದ ಗ್ರಾಮಸಭೆ

Suddi Udaya

ಮಡಂತ್ಯಾರು ವಲಯದ ಮಚ್ಚಿನ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya

ಮಡಂತ್ಯಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya
error: Content is protected !!