April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಪುಂಜಾಲಕಟ್ಟೆ ಸ.ಪ್ರ.ದ. ಕಾಲೇಜಿನಲ್ಲಿ ಬೆಂಕಿ ರಹಿತ ಅಡುಗೆ ಸ್ಪರ್ಧೆ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ

Suddi Udaya

ನ್ಯಾಯ್ಯತರ್ಪು: ಮನೆಗಳಿಗೆ ಸಿಡಿಲು ಬಡಿದು ಹಾನಿ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಬೆಳ್ತಂಗಡಿ: ವಿಧಾನ ಪರಿಷತ್ ಉಪಚುನಾವಣೆ, ಬೆಳ್ತಂಗಡಿಯಲ್ಲಿ 676 ಮತದಾರರು ಬೆಳ್ತಂಗಡಿಯ 49 ಮತಗಟ್ಟೆಯ 100 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಪತ್ರಿಕಾಗೋಷ್ಠಿಯಲ್ಲಿ ತಹಿಶೀಲ್ದಾರ್ ಪೃಥ್ವಿ ಸಾನಿಕಾಮ್ ಮಾಹಿತಿ

Suddi Udaya

ಉಜಿರೆ ಗ್ರಾ.ಪಂ. ನಿಂದ ವಿಕಲಚೇತನ ವ್ಯಕ್ತಿಗೆ ತಕ್ಷಣ ಸ್ಪಂದನೆ

Suddi Udaya
error: Content is protected !!