25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ರಾಜ ಕೇಸರಿ ಟ್ರಸ್ಟಿನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಮಾಯಾ ಒಕ್ಕೂಟದ ಮೈಕ್ರೋ ಬಚತ್ ಪಾಲಿಸಿಯಿಂದ ಮಂಜೂರಾದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya

ತಾಲೂಕು ಮಟ್ಟದ ಚದುರಂಗ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ದೆಹಲಿಯಲ್ಲಿ ಕೇಂದ್ರ ಸರಕಾರದ ವಿರುದ್ದ ಯುವ ಕಾಂಗ್ರೇಸ್ ನಿಂದ ಸಂಸತ್ ಘೇರಾವ್ ಪ್ರತಿಭಟನೆ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಭಾಗಿ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya
error: Content is protected !!