22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದ್ದು ನವೆಂಬರ್ 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಬಿಜೆಪಿ ರೈತ ಮೋರ್ಚಾ ತಂಡದ ಸಂಪೂರ್ಣ ಬೆಂಬಲವಿದೆಯೆಂದು ಬೆಳ್ತಂಗಡಿ ಮಂಡಲ ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿವಿನ್ ಚಾರ್ಮಾಡಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಉಜಿರೆ- ಬೆಳ್ತಂಗಡಿ ಟಿಬಿ ಕ್ರಾಸ್ ನಲ್ಲಿ ಮಹಾಗಣಪತಿ ಗ್ರಾನೈಟ್ಸ್ & ಟೈಲ್ಸ್ ಶುಭಾರಂಭ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ನೆರಿಯದ ಯುವತಿ ಮಂಗಳೂರಿನಲ್ಲಿ ಆತ್ಮಹತ್ಯೆ

Suddi Udaya

ಗುರುವಾಯನಕೆರೆಯಲ್ಲಿ ವಾಹನದ ಟಯರೊಂದು ನೀರಿನಲ್ಲಿ ಮುಳುಗಿದ ಸ್ಥಿತಿಯಲ್ಲಿ ಪತ್ತೆ: ಜನರಲ್ಲಿ ಆತಂಕ ಸೃಷ್ಟಿ

Suddi Udaya

ಪೆರಿಂಜೆ : ರಸಿಕ ಕಂಬಳಿ ನಿಧನ

Suddi Udaya

ಬಂದಾರು: ಬಟ್ಲಡ್ಕ ಜುಮಾ ಮಸೀದಿಯಲ್ಲಿ ಉರೂಸ್ ಕಾರ್ಯಕ್ರಮದ ಸಮಾರೋಪ

Suddi Udaya
error: Content is protected !!