30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ಡಿಪ್ಲೋಮಾ ಕೋರ್ಸ್ ಗೆ ವಿವಿಧ ಸಂಸ್ಥೆಗಳಿಂದ ಅರ್ಜಿ ಆಹ್ವಾನ

Suddi Udaya

ಅನುದಾನ ಅನ್ಯಾಯ ಪ್ರತಿಭಟಿಸಿ ಕರ್ನಾಟಕ ಕಾಂಗ್ರೆಸ್‌ನಿಂದ ಇಂದು ದಿಲ್ಲಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಎಂಎಲ್ಸಿ ಹರೀಶ್ ಕುಮಾರ್ ಭಾಗಿ

Suddi Udaya

ತಾಲೂಕಿನ ಮೂರು ಮಂದಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ತೆಕ್ಕಾರು: ಕುಟ್ಟಿಗಳ ಬಜಾರ್ ಸ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

Suddi Udaya

ಕಳಿಯ : ಬೆರ್ಕೆತ್ತೋಡಿ ಬಾಕಿಮಾರು ಗಿರಿಯಪ್ಪ ಗೌಡರ ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!