22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ಜಮೀಯತುಲ್ ಫಲಾಹ್ ಘಟಕದಿಂದ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ

Suddi Udaya

ಪಡಂಗಡಿ ಗ್ರಾ.ಪಂ.ನಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ಮಾಹಿತಿ ಕಾರ್ಯಕ್ರಮ

Suddi Udaya

ಎಸ್‌ಎಂವೈಎಂ ಸೆಂಟ್ ಅಲ್ಫೋನ್ಸ ಚರ್ಚ್ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಧನು ಪೂಜೆಗೆ ಹೋದ ಬಾಲಕನ ಶವ ಕೆರೆಯಲ್ಲಿ ಪತ್ತೆ ಪ್ರಕರಣ: ಕೆರೆಯ ನೀರು ಖಾಲಿ ಮಾಡಿ ತನಿಖೆ – ಟಾರ್ಚ್ ಲೈಟ್ ಪತ್ತೆ: ಪೊಲೀಸರಿಂದ ತೀವ್ರಗೊಂಡ ಶೋಧ ಕಾರ್ಯ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya
error: Content is protected !!