25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ದ.ಕ. ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿರ್ಬಂಧ

Suddi Udaya

“ಬೆಳ್ತಂಗಡಿ ಮೊಬೈಲ್ ಅಸೋಸಿಯೇಷನ್ ವತಿಯಿಂದ ಲಕ್ಕಿ ಕೂಪನ್ ಡ್ರಾ

Suddi Udaya

ಕನ್ಯಾಡಿ ಯಕ್ಷಭಾರತಿ ವತಿಯಿಂದ ಕರ್ಣಾರ್ಜುನ ತಾಳಮದ್ದಳೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾ ಸಂಸ್ಥೆಯ ಕನ್ನಡ ವಿಭಾಗದಿಂದ ವ್ಯಾಕರಣ ಮಾಲಿಕೆ ಕಾರ್ಯಾಗಾರ

Suddi Udaya

ಮುಳಿಯ ಜ್ಯುವೆಲ್ಸ್ ನಿಂದ ನೀಟ್ ಸಾಧಕ ಎಕ್ಸೆಲ್ ವಿದ್ಯಾರ್ಥಿ ಪ್ರಜ್ವಲ್ ಹೆಚ್.ಎಂ ರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ಮಧ್ಯೆ ಅಪಘಾತ: ಬೈಕ್ ಸವಾರ ತಾ. ಪಂ. ಮಾಜಿ ಸದಸ್ಯ ಲಕ್ಷ್ಮೀನಾರಾಯಣ ಟಿ.ಎಮ್ ರಿಗೆ ತೀವ್ರ ಗಾಯ

Suddi Udaya
error: Content is protected !!