26.8 C
ಪುತ್ತೂರು, ಬೆಳ್ತಂಗಡಿ
April 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಹಾಗೂ ವಿಶ್ವ ಹಿಂದೂ ಪರಿಷತ್ ಕೊಕ್ಕಡ ಇದರ ವತಿಯಿಂದ ನಡೆದ 68ನೇ ವರ್ಷದ ನಗರ ಭಜನೆ ಸಪ್ತಾಹ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ, ಕೊಕ್ಕಡ ಹಿಂದೂ ಜಾಗರಣ ವೇದಿಕೆ ಅವರು ಪ್ರಾಯೋಜಿಸಿದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ ನೋಡುಗರ ಗಮನ ಸೆಳೆಯಿತು.

ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷದ ಸವಿ ನೆನಪಿಗಾಗಿ ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಸಂಘಟನೆ ನಿರ್ಮಾಣ ಮಾಡಿದ್ದ ಈ ಸ್ಥಬ್ದ ಚಿತ್ರ ಹಲವು ಶೋಭಯಾತ್ರೆಗಳಲ್ಲಿ ಪಾಲ್ಗೊಂಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಪುದುವೆಟ್ಟು: ಮುಳಿಮಜಲು ನಿವಾಸಿ ಲಕ್ಷ್ಮೀನಾರಾಯಣ ರಾವ್ ನಿಧನ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂ.ಮಾ. ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಸ್ಕೂಟರ್-ಟಿಪ್ಪರ್ ನಡುವೆ ಅಪಘಾತ: ಕೂಟದಕಲ್ಲು ನಿವಾಸಿ ಸುಧಾಕರ್ ರವರಿಗೆ ಗಾಯ

Suddi Udaya

ಅಳದಂಗಡಿ: ಸತತ ಪರಿಶ್ರಮವಿದ್ದರೆ ಅಸಾಧ್ಯವಾದ್ದದ್ದು ಯಾವುದು ಇಲ್ಲ: ಸಿ. ಎ. ನಿರೀಕ್ಷಾ ಎನ್

Suddi Udaya

ಬಂದಾರು: ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ