38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಹಾಗೂ ವಿಶ್ವ ಹಿಂದೂ ಪರಿಷತ್ ಕೊಕ್ಕಡ ಇದರ ವತಿಯಿಂದ ನಡೆದ 68ನೇ ವರ್ಷದ ನಗರ ಭಜನೆ ಸಪ್ತಾಹ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ, ಕೊಕ್ಕಡ ಹಿಂದೂ ಜಾಗರಣ ವೇದಿಕೆ ಅವರು ಪ್ರಾಯೋಜಿಸಿದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ ನೋಡುಗರ ಗಮನ ಸೆಳೆಯಿತು.

ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷದ ಸವಿ ನೆನಪಿಗಾಗಿ ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಸಂಘಟನೆ ನಿರ್ಮಾಣ ಮಾಡಿದ್ದ ಈ ಸ್ಥಬ್ದ ಚಿತ್ರ ಹಲವು ಶೋಭಯಾತ್ರೆಗಳಲ್ಲಿ ಪಾಲ್ಗೊಂಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಇಂದಬೆಟ್ಟು: ಕೃಷಿ ಮತ್ತು ಕುಡಿಯುವ ನೀರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವ ಬಗ್ಗೆ ಮೆಸ್ಕಾಂ ಅಧಿಕಾರಿಗೆ ಗ್ರಾಮಸ್ಥರಿಂದ ಮನವಿ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಹತ್ಯಡ್ಕ ಗ್ರಾಮದ ಪಲಸ್ತಡ್ಕ ನಿವಾಸಿ ಸಂಜೀವ ಗೌಡ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಯು ಶೇಪ್ ವಾಕರ್ ವಿತರಣೆ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya
error: Content is protected !!