September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಹಾಗೂ ವಿಶ್ವ ಹಿಂದೂ ಪರಿಷತ್ ಕೊಕ್ಕಡ ಇದರ ವತಿಯಿಂದ ನಡೆದ 68ನೇ ವರ್ಷದ ನಗರ ಭಜನೆ ಸಪ್ತಾಹ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ, ಕೊಕ್ಕಡ ಹಿಂದೂ ಜಾಗರಣ ವೇದಿಕೆ ಅವರು ಪ್ರಾಯೋಜಿಸಿದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ ನೋಡುಗರ ಗಮನ ಸೆಳೆಯಿತು.

ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷದ ಸವಿ ನೆನಪಿಗಾಗಿ ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಸಂಘಟನೆ ನಿರ್ಮಾಣ ಮಾಡಿದ್ದ ಈ ಸ್ಥಬ್ದ ಚಿತ್ರ ಹಲವು ಶೋಭಯಾತ್ರೆಗಳಲ್ಲಿ ಪಾಲ್ಗೊಂಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ರಚನೆ

Suddi Udaya

ಚಾರ್ಮಾಡಿ ಚೆಕ್‌ಪೋಸ್ಟ್‌ನಲ್ಲಿ ಅಕ್ರಮ ಮರಳು ಸಾಗಾಟದ ಪಿಕಪ್ ಪತ್ತೆ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಕುವೆಟ್ಟು: ನೂರಲ್ ಹುದಾ‌ ಜುಮಾ ಮಸೀದಿ ಮದ್ದಡ್ಕ ವತಿಯಿಂದ ಮಾದಕ ದ್ರವ್ಯ‌ ಮುಕ್ತ‌ ಜನಜಾಗೃತಿ ಜಾಥಾ

Suddi Udaya
error: Content is protected !!