23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಹಾಗೂ ವಿಶ್ವ ಹಿಂದೂ ಪರಿಷತ್ ಕೊಕ್ಕಡ ಇದರ ವತಿಯಿಂದ ನಡೆದ 68ನೇ ವರ್ಷದ ನಗರ ಭಜನೆ ಸಪ್ತಾಹ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ, ಕೊಕ್ಕಡ ಹಿಂದೂ ಜಾಗರಣ ವೇದಿಕೆ ಅವರು ಪ್ರಾಯೋಜಿಸಿದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ ನೋಡುಗರ ಗಮನ ಸೆಳೆಯಿತು.

ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷದ ಸವಿ ನೆನಪಿಗಾಗಿ ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಸಂಘಟನೆ ನಿರ್ಮಾಣ ಮಾಡಿದ್ದ ಈ ಸ್ಥಬ್ದ ಚಿತ್ರ ಹಲವು ಶೋಭಯಾತ್ರೆಗಳಲ್ಲಿ ಪಾಲ್ಗೊಂಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಬಂದಾರು ಗ್ರಾ.ಪಂ. ನಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣತಾ ಅಭಿಯಾನ ಕಾರ್ಯಕ್ರಮ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಬೆಳ್ತಂಗಡಿ ಬಸ್ ನಿಲ್ದಾಣಕ್ಕೆ ಬಂಗೇರರ ಹೆಸರು,ಮುಖ್ಯಮಂತ್ರಿಗಳಿಂದ ಪೂರ್ಣ ಸಹಕಾರದ ಭರವಸೆ: ಕೃತಜ್ಞತೆ ಅರ್ಪಿಸಿದ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ

Suddi Udaya

ಪಾರೆಂಕಿ ಶ್ರೀ ನಾರಾಯಣ ಗುರು ಸೇವಾ ಸಂಘದ ನೂತನ ಸಮಿತಿ ರಚನೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ವಿದ್ಯಾಸಿರಿ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!