22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: 68ನೇ ವರ್ಷದ ನಗರ ಭಜನೆ ಸಪ್ತಾಹದ ಶೋಭಾಯಾತ್ರೆಯಲ್ಲಿ ಗಮನ ಸೆಳೆದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ

ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್ (ರಿ) ಹಾಗೂ ವಿಶ್ವ ಹಿಂದೂ ಪರಿಷತ್ ಕೊಕ್ಕಡ ಇದರ ವತಿಯಿಂದ ನಡೆದ 68ನೇ ವರ್ಷದ ನಗರ ಭಜನೆ ಸಪ್ತಾಹ ಕಾರ್ಯಕ್ರಮದ ಶೋಭಾಯಾತ್ರೆಯಲ್ಲಿ, ಕೊಕ್ಕಡ ಹಿಂದೂ ಜಾಗರಣ ವೇದಿಕೆ ಅವರು ಪ್ರಾಯೋಜಿಸಿದ “ಆರ್ಟಿಲರಿ ಗನ್” ಸ್ಥಬ್ದ ಚಿತ್ರ ನೋಡುಗರ ಗಮನ ಸೆಳೆಯಿತು.

ಕಾರ್ಗಿಲ್ ವಿಜಯೋತ್ಸವದ 25ನೇ ವರ್ಷದ ಸವಿ ನೆನಪಿಗಾಗಿ ನೆಲ್ಯಾಡಿ ಶಾಸ್ತಾರ ಫ್ರೆಂಡ್ಸ್ ಸಂಘಟನೆ ನಿರ್ಮಾಣ ಮಾಡಿದ್ದ ಈ ಸ್ಥಬ್ದ ಚಿತ್ರ ಹಲವು ಶೋಭಯಾತ್ರೆಗಳಲ್ಲಿ ಪಾಲ್ಗೊಂಡಿದ್ದು ಜನರ ಮೆಚ್ಚುಗೆಗೆ ಪಾತ್ರವಾಗಿದೆ.

Related posts

ಮುಂಡಾಜೆ ಪ್ರೌಢ ಶಾಲೆಗೆ ಸೈಕಲ್‌ನಲ್ಲಿ ಬರುತ್ತಿದ್ದ ವಿದ್ಯಾರ್ಥಿಗೆ ಕಾಡುದಾರಿಯಲ್ಲಿ ಎದುರಾದ ಚಿರತೆ : ಭೀತಿಗೊಂಡು ಮನೆಗೆ ಹಿಂದಿರುಗಿ ಅಪಾಯದಿಂದ ಪಾರಾದ ಬಾಲಕ ಜ್ಞಾನೇಶ್

Suddi Udaya

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

Suddi Udaya

ಗುರುವಾಯನಕೆರೆ; ವಾರ್ಷಿಕ “ದಿಕ್ರ್ ಹಲ್ಖಾ” ಕಾರ್ಯಕ್ರಮ: ಉನ್ನತ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

Suddi Udaya

ವೇಣೂರು ಸೊಸೈಟಿಯ ಮಾಜಿ ನಿರ್ದೇಶಕ ರಾಜೇಂದ್ರ ರಾವ್ ನಿಧನ

Suddi Udaya

ಸುಲ್ಕೇರಿ: ನಾವರ ಗ್ರಾಮದ ಪ್ರತಿ ಮನೆಗೂ ದಿನದ 24 ಗಂಟೆಯೂ ಪೂರ್ತಿ ನೀರು ಸರಬರಾಜು

Suddi Udaya

ಕುಕ್ಕೇಡಿ: ಫಂಡಿಜೆ ಸ.ಹಿ. ಪ್ರಾಥಮಿಕ ಶಾಲೆಯಲ್ಲಿ ಅಜ್ಜ-ಅಜ್ಜಿಯಂದಿರ ದಿನ ಆಚರಣೆ

Suddi Udaya
error: Content is protected !!