23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರತಿಭಟನೆ

ನ.15: ಕಸ್ತೂರಿ ರಂಗನ್ ವರದಿ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಬೆಂಬಲ

ಬೆಳ್ತಂಗಡಿ : ಕಸ್ತೂರಿ ರಂಗನ್ ವರದಿಯಿಂದ ತಾಲೂಕಿನ ಹಲವಾರು ಗ್ರಾಮದ ರೈತರಿಗೆ ಹಾಗುವ ತೊಂದರೆಗಳ ವಿರುದ್ಧ ವರದಿ ಸಮಸ್ಯೆ ಇರುವ ಗ್ರಾಮಗಳಲ್ಲಿ ಹಾಗೂ ತಾಲೂಕು ಮಟ್ಟದ ಪ್ರತಿಭಟನೆ ಯಶಸ್ವಿಯಾಗಿ ನಡೆದಿದೆ.

ನ. 15 ರಂದು ಗುಂಡ್ಯದಲ್ಲಿ ನಡೆಯುವ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನೆಗೆ ಸಂಪೂರ್ಣ ಬೆಂಬಲ ಇದೆ ಬಿಜೆಪಿ ಮಂಡಲ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಅಧ್ಯಕ್ಷ ಜಯಾನಂದ ಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Related posts

ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ರವರಿಗೆ ಸ್ವಾಗತ ಕೋರಿ ಬ್ಯಾನರ್ ಅಳವಡಿಕೆ : ಬ್ಯಾನರ್ ತೆರವು ಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಖ್ಯಾತ ಕಾದಂಬರಿಕಾರ ಮತ್ತು ಲೇಖಕ ಎಸ್.ಎಲ್. ಭೈರಪ್ಪ ನಿಧನ: ಡಾ. ಹೆಗ್ಗಡೆಯವರಿಂದ ಸಂತಾಪ

Suddi Udaya

ಚಾರ್ಮಾಡಿ, ಕಡಿರುದ್ಯಾವರ ಕಾಡಾನೆ ಹಾವಳಿ

Suddi Udaya

ಬುರುಡೆ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾದ ಪ್ರದೀಪ್ : ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ ಎಸ್.ಐ.ಟಿ

Suddi Udaya

ಬಜಿರೆ: ನಾಟಿ ವೈದ್ಯ ದುಗ್ಗಪ್ಪ ಗೌಡ ನಿಧನ

Suddi Udaya

ಗುರುವಾಯನಕೆರೆ: ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಬರೋಡ ಉದ್ಯಮಿ ಶಶಿಧರ್ ಶೆಟ್ಟಿ ಅವರಿಂದ ಅಭಿವೃದ್ಧಿ ಕಾಮಗಾರಿಗಳಿಗೆ ರೂ.50 ಲಕ್ಷ ದೇಣಿಗೆ

Suddi Udaya
error: Content is protected !!