25.8 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎರಡೂ ದಿನಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಹೊಂದಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ “ಎಕ್ಸೆಲ್ ಪರ್ಬ” ಕಾರ್ಯಕ್ರಮವು ನ.16 ಮತ್ತು 17 ರಂದು ನಡೆಯಲಿದೆ ಎಂದು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸ್ಪೀಕರ್ ಯು.ಟಿ ಖಾದರ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಅಭಯಚಂದ್ರ ಜೈನ್, ರಾಜೇಶ್ವರಿ ಎಸ್.ಎಂ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

Related posts

ಕುದ್ಯಾಡಿ ಸ.ಪ್ರಾ. ಶಾಲೆಯ ಅಗತ್ಯತೆಗೆ ಟೀಂ ಅಭಯಹಸ್ತ ಬೆಳ್ತಂಗಡಿ ವತಿಯಿಂದ ಆರ್ಥಿಕ ಸಹಕಾರ

Suddi Udaya

ಶಿಶಿಲ : ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಡಿತ; ಮಹಿಳೆ ಸಾವು

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಕಿಡ್ಸ್ ವಿಕ್ಟರಿ ಫಿಯೇಸ್ಟಾ 2025’

Suddi Udaya

ಶ್ರೀ. ಧ. ಮಂ. ಪ. ಪೂ.ಕಾಲೇಜಿನಲ್ಲಿ ವಾಣಿಜ್ಯ ಸಂಘ ಉದ್ಘಾಟನೆ

Suddi Udaya

ಅಳದಂಗಡಿ ವಿಠಲದಾಸ್ ನಿಧನ

Suddi Udaya

ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಒಂದು ಹಾಗೂ ಎರಡನೇ ತರಗತಿಯ ವಿದ್ಯಾರ್ಥಿಗಳಿಗೆ “ಮಕ್ಕಳಿಗಾಗಿ ಕಥೆ” ಕಾರ್ಯಕ್ರಮ

Suddi Udaya
error: Content is protected !!