July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನ.16-17: ಎಕ್ಸೆಲ್ ಕಾಲೇಜಿನಲ್ಲಿ ಎಕ್ಸೆಲ್ ಪರ್ಬ, ಸಾಂಸ್ಕೃತಿಕ ವೈವಿಧ್ಯ

ಗುರುವಾಯನಕೆರೆ: ಎಕ್ಸೆಲ್ ಪದವಿಪೂರ್ವ ಕಾಲೇಜಿನಲ್ಲಿ ಎರಡೂ ದಿನಗಳಲ್ಲಿ ಸಭಾ ಕಾರ್ಯಕ್ರಮಕ್ಕೆ ಹೊಂದಿಕೊಂಡು ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ವೈವಿಧ್ಯ “ಎಕ್ಸೆಲ್ ಪರ್ಬ” ಕಾರ್ಯಕ್ರಮವು ನ.16 ಮತ್ತು 17 ರಂದು ನಡೆಯಲಿದೆ ಎಂದು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ.


ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸ್ಪೀಕರ್ ಯು.ಟಿ ಖಾದರ್, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಬೊಟ್ಯಾಡಿ, ಮಾಜಿ ಸಚಿವ ಅಭಯಚಂದ್ರ ಜೈನ್, ರಾಜೇಶ್ವರಿ ಎಸ್.ಎಂ. ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆಂದು ತಿಳಿಸಿದ್ದಾರೆ.

Related posts

ಬೆಳ್ತಂಗಡಿ: ಡಾ. ಬಿ.ಆರ್‌. ಅಂಬೇಡ್ಕರ್‌ ಹುಟ್ಟುಹಬ್ಬ ಕಾರ್ಯಕ್ರಮ

Suddi Udaya

ಬಂದಾರು: ಮುರ್ತಾಜೆಯಲ್ಲಿ ರಸ್ತೆ ಕುಸಿತ; ಸಂಪರ್ಕ ಕಡಿತ

Suddi Udaya

ಬೆಳ್ತಂಗಡಿ ಹಿಂದೂ ಮಲಯಾಳಿ ಬಂಧುಗಳು ಹಾಗೂ ವಿಷುಕಣಿ ಆಚರಣಾ ಸಮಿತಿಯಿಂದ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಗಾಳಿ ಮಳೆಗೆ ಕುಸಿದು ಬಿದ್ದ ಸಂತೆಕಟ್ಟೆ ರಿಕ್ಷಾ ತಂಗುದಾಣದ ಮೇಲ್ಛಾವಣಿ

Suddi Udaya

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

Suddi Udaya
error: Content is protected !!