38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತಾರಗೊಂಡಿರುವ ಅನ್ನಪೂರ್ಣದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನದ ವ್ಯವಸ್ಥೆಗಳನ್ನೊಳಗೊಂಡಿರುವ ಭೋಜನಾಲಯದ ಲೋಕಾರ್ಪಣೆ ಸಮಾರಂಭ ನ.14ರಂದು ಜರುಗಿತು.

ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿ ಶ್ರೀ ಕಂಚಿ ಕಾಮಕೋಟಿ ಪೀಠಮ್, ಶ್ರೀಮಠಮ್ ಸಂಸ್ಥಾನಮ್, ಕಂಚೀಪುರಂ ಇವರು ನೂತನ ಭೋಜನ ಕಾರ್ಯವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ವಹಿಸಿದ್ದರು.

ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಿನ ಎಡನೀರು ಮಠ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,
ಕೆ. ಪ್ರತಾಪಸಿಂಹ ನಾಯಕ್, ವಿಧಾನಪರಿಷತ್ ಸದಸ್ಯರು, ಬೆಳ್ತಂಗಡಿ, ಕೆ. ಹರೀಶ್ ಕುಮಾರ್, ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ , ಡಿ. ಸುರೇಂದ್ರ ಕುಮಾರ್, ಉಪಾಧ್ಯಕ್ಷರು, ಎಸ್.ಡಿ.ಎಂ.ಇ. ಸೊಸೈಟಿ ಉಜಿರೆ, .ಡಿ. ಹರ್ಷೇಂದ್ರ ಕುಮಾ‌ರ್ ಕಾರ್ಯದರ್ಶಿಗಳು, ಎಸ್.ಡಿ.ಎಂ.ಇ. ಸೊಸೈಟಿ, ಉಜಿರೆ , ಅನ್ನಪೂರ್ಣದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್, ಕ್ಷೇತ್ರದ ಅಧಿಕಾರಿಗಳು, ನೌಕರರರು ಭಾಗವಹಿಸಿದ್ದರು.

Related posts

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜ್ ನೂತನ ಪ್ರಾಂಶುಪಾಲರಾಗಿ ಪ್ರೊಫೆಸರ್ ಸುರೇಶ್

Suddi Udaya

ಸಂತ ಅಂತೋನಿ ಪದವಿ ಕಾಲೇಜು ಹಾಗೂ ಪದವಿಪೂರ್ವ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಕಲಾ ಸಂಭ್ರಮ

Suddi Udaya

ಮಚ್ಚಿನ: ಕಾಂಗ್ರೆಸ್ ಹಿರಿಯ ಕಾರ್ಯಕರ್ತ ಸೇಸು ಮೂಲ್ಯ ನಿಧನ

Suddi Udaya

ಶಿಬಾಜೆ; ವಲಯ ಶಿವಳ್ಳಿ ಬಾಂಧವರ ವತಿಯಿಂದ ಜಯರಾಮ ನೆಲ್ಲಿತ್ತಾಯ ದಂಪತಿಗಳಿಗೆ ಅಭಿನಂದನಾ ಕಾರ್ಯಕ್ರಮ ಜಯರಾಮ ನೆಲ್ಲಿತ್ತಾಯ ಸಮಾಜದ ಆಸ್ತಿ: ರಾಜಪ್ರಸಾದ್ ಪೊಲ್ನಾಯ

Suddi Udaya

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

Suddi Udaya

5ನೇ ಕರ್ನಾಟಕ ರಾಜ್ಯ ಹಣಕಾಸು ಆಯೋಗದೊಂದಿಗೆ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಶ್ರೇಯೋಭಿವೃದ್ಧಿ ಸಂಘದ ನಿಯೋಗದ ಸಭೆ

Suddi Udaya
error: Content is protected !!