24.8 C
ಪುತ್ತೂರು, ಬೆಳ್ತಂಗಡಿ
April 1, 2025
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತಾರಗೊಂಡಿರುವ ಅನ್ನಪೂರ್ಣದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನದ ವ್ಯವಸ್ಥೆಗಳನ್ನೊಳಗೊಂಡಿರುವ ಭೋಜನಾಲಯದ ಲೋಕಾರ್ಪಣೆ ಸಮಾರಂಭ ನ.14ರಂದು ಜರುಗಿತು.

ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿ ಶ್ರೀ ಕಂಚಿ ಕಾಮಕೋಟಿ ಪೀಠಮ್, ಶ್ರೀಮಠಮ್ ಸಂಸ್ಥಾನಮ್, ಕಂಚೀಪುರಂ ಇವರು ನೂತನ ಭೋಜನ ಕಾರ್ಯವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ವಹಿಸಿದ್ದರು.

ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಿನ ಎಡನೀರು ಮಠ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,
ಕೆ. ಪ್ರತಾಪಸಿಂಹ ನಾಯಕ್, ವಿಧಾನಪರಿಷತ್ ಸದಸ್ಯರು, ಬೆಳ್ತಂಗಡಿ, ಕೆ. ಹರೀಶ್ ಕುಮಾರ್, ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ , ಡಿ. ಸುರೇಂದ್ರ ಕುಮಾರ್, ಉಪಾಧ್ಯಕ್ಷರು, ಎಸ್.ಡಿ.ಎಂ.ಇ. ಸೊಸೈಟಿ ಉಜಿರೆ, .ಡಿ. ಹರ್ಷೇಂದ್ರ ಕುಮಾ‌ರ್ ಕಾರ್ಯದರ್ಶಿಗಳು, ಎಸ್.ಡಿ.ಎಂ.ಇ. ಸೊಸೈಟಿ, ಉಜಿರೆ , ಅನ್ನಪೂರ್ಣದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್, ಕ್ಷೇತ್ರದ ಅಧಿಕಾರಿಗಳು, ನೌಕರರರು ಭಾಗವಹಿಸಿದ್ದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಚಿನ್ನಾಭರಣ ಪರೀಕ್ಷಕರನ್ನು ವಜಾ ಮಾಡಿರುವ ಪ್ರಕರಣದ ನಿಗೂಢತೆಯನ್ನು ಬಯಲು ಮಾಡಬೇಕೆಂದು ಅಗ್ರಹಿಸಿ ಕೊಕ್ಕಡ ಕೆನರಾ ಬ್ಯಾಂಕ್ ಮ್ಯಾನೇಜರ್ ಮೂಲಕ ಕೇಂದ್ರ ಕಚೇರಿಗೆ ಮನವಿ

Suddi Udaya

ಮಾ.30-ಎ.6: ಬಳಂಜ ಶ್ರೀ ಪಂಚಲಿಂಗೇಶ್ವರ- ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ವತಿಯಿಂದ, ಉಜಿರೆ ಎಸ್‌.ಡಿ.ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಸಹಭಾಗಿತ್ವದಲ್ಲಿ ಉಚಿತ ಇಸಿಜಿ ತಪಾಸಣಾ ಶಿಬಿರ,194 ಮಂದಿಗೆ ತಪಾಸಣೆ

Suddi Udaya

ಜಿಲ್ಲಾ ರಾಜೋತ್ಸವ ಪುರಸ್ಕೃತ ವಸಂತಿ ನಿಡ್ಲೆ ಯವರಿಗೆ ಮೊಗೇರ ಸಂಘದಿಂದ ಸನ್ಮಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!