22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

ಧಮ೯ಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತಾರಗೊಂಡಿರುವ ಅನ್ನಪೂರ್ಣದ ಮೇಲಂತಸ್ತಿನಲ್ಲಿ ಸುಸಜ್ಜಿತ ಆಸನದ ವ್ಯವಸ್ಥೆಗಳನ್ನೊಳಗೊಂಡಿರುವ ಭೋಜನಾಲಯದ ಲೋಕಾರ್ಪಣೆ ಸಮಾರಂಭ ನ.14ರಂದು ಜರುಗಿತು.

ಶ್ರೀ ಕಂಚಿ ಕಾಮಕೋಟಿ ಪೀಠಾಧಿಪತಿ ಜಗದ್ಗುರು ಪೂಜ್ಯ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಮಹಾಸ್ವಾಮೀಜಿ ಶ್ರೀ ಕಂಚಿ ಕಾಮಕೋಟಿ ಪೀಠಮ್, ಶ್ರೀಮಠಮ್ ಸಂಸ್ಥಾನಮ್, ಕಂಚೀಪುರಂ ಇವರು ನೂತನ ಭೋಜನ ಕಾರ್ಯವನ್ನು ಉದ್ಘಾಟಿಸಿದರು.
ಅಧ್ಯಕ್ಷತೆಯನ್ನು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಾಧಿಕಾರಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ವಹಿಸಿದ್ದರು.

ಪರಮ ಪೂಜ್ಯ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಿನ ಎಡನೀರು ಮಠ ಉಪಸ್ಥಿತರಿದ್ದರು.

ಶ್ರೀಮತಿ ಹೇಮಾವತಿ ವೀ.ಹೆಗ್ಗಡೆ,
ಕೆ. ಪ್ರತಾಪಸಿಂಹ ನಾಯಕ್, ವಿಧಾನಪರಿಷತ್ ಸದಸ್ಯರು, ಬೆಳ್ತಂಗಡಿ, ಕೆ. ಹರೀಶ್ ಕುಮಾರ್, ಅಧ್ಯಕ್ಷರು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ, ದಕ್ಷಿಣ ಕನ್ನಡ ಜಿಲ್ಲೆ , ಡಿ. ಸುರೇಂದ್ರ ಕುಮಾರ್, ಉಪಾಧ್ಯಕ್ಷರು, ಎಸ್.ಡಿ.ಎಂ.ಇ. ಸೊಸೈಟಿ ಉಜಿರೆ, .ಡಿ. ಹರ್ಷೇಂದ್ರ ಕುಮಾ‌ರ್ ಕಾರ್ಯದರ್ಶಿಗಳು, ಎಸ್.ಡಿ.ಎಂ.ಇ. ಸೊಸೈಟಿ, ಉಜಿರೆ , ಅನ್ನಪೂರ್ಣದ ಮೆನೇಜರ್ ಸುಬ್ರಹ್ಮಣ್ಯ ಪ್ರಸಾದ್, ಕ್ಷೇತ್ರದ ಅಧಿಕಾರಿಗಳು, ನೌಕರರರು ಭಾಗವಹಿಸಿದ್ದರು.

Related posts

ನಮ್ಮೂರ ಜಾತ್ರೆ ಕುಂಭಶ್ರೀ ವೈಭವ, ಶಾಲೆಯ ವಾರ್ಷಿಕೋತ್ಸವ: ಮಾತಾ-ಪಿತಾ-ಗುರುದೇವೋಭವ ಹೃದಯಸ್ಪರ್ಶಿ ಕಾರ್ಯಕ್ರಮ

Suddi Udaya

ಇಳಂತಿಲ ಶಾಲೆಗೆ ನುಗ್ಗಿದ ಕಳ್ಳರು: ಕಪಾಟಿನಲ್ಲಿ ಇಟ್ಟಿದ್ದ ನಗದು ಕಳವು

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಮಸೀದಿ ಬಳಿ ನಿಲ್ಲಿಸಿದ್ದ ಧರ್ಮಗುರುಗಳ ಬೈಕ್ ಕಳವು : ಕಳ್ಳತನ ಕೃತ್ಯ ಸಿಸಿ ಕ್ಯಾಮರದಲ್ಲಿ ಸೆರೆ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಿವಿಧ ಸಮಿತಿಗಳ ವತಿಯಿಂದ ಸ್ವಚ್ಛತಾ ಕಾರ್ಯ

Suddi Udaya
error: Content is protected !!