23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya

ಮುಂಡಾಜೆ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಹಾಗೂ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ತಣ್ಣೀರುಪಂತ: ಎರಡು ವರ್ಷದಿಂದ ಕಾಣೆಯಾದ ವ್ಯಕ್ತಿ ಪತ್ತೆ

Suddi Udaya

ಉಜಿರೆ: ಎಸ್‌ಡಿಎಂ ತಾಂತ್ರಿಕ ಶಿಕ್ಷಣ ಸಂಸ್ಥೆಯ ಪ್ರಥಮ ವರ್ಷದ ಬಿಇ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

Suddi Udaya

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!