July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ಭಜನಾ ಮಂದಿರಕ್ಕೆ ಸಹಾಯಧನ

ಕೊಕ್ಕಡ : ಕೇಸರಿ ಗೆಳೆಯರ ಬಳಗ ಕೊಕ್ಕಡ ಇದರ ಸಂಯೋಜನೆಯಲ್ಲಿ ಕೇಸರಿ ಟೈಗರ್ಸ್ ಕೊಕ್ಕಡ ಇವರಿಂದ ಕೊಕ್ಕಡ ಶ್ರೀ ರಾಮ ಭಜನಾ ಮಂದಿರದಲ್ಲಿ ನ. 12ರಂದು ಜರಗಿದ 68ನೇ ವರ್ಷದ ಸಾರ್ವಜನಿಕ ವರ್ಷದ ನಗರ ಭಜನಾ ಸಪ್ತಾಹದ ಅಂಗವಾಗಿ ಹುಲಿ ಕುಣಿತವು ಸ್ಥಳೀಯ ಕ್ಷೇತ್ರದ ದೇವಸ್ಥಾನಗಳಲ್ಲಿ ಪ್ರಥಮ ಪ್ರದರ್ಶನಗೊಂಡು ನಂತರ ಆಯ್ದ ಹಾಗೂ ಆಹ್ವಾನಿತ ಮನೆಗಳಿಗೆ ಭೇಟಿ ನೀಡಿ ಪ್ರದರ್ಶನಗೊಳಿಸಲಾಯಿತು.

ನಂತರ ಭಜನಾ ಮಂದಿರದಲ್ಲಿ ಜರಗಿದ ಭಜನಾ ಮಹೋತ್ಸವದ ಅಂಗವಾಗಿ ಜರಗಿದ ಶೋಭಾಯಾತ್ರೆಯಲ್ಲಿ ಭಾಗವಹಿಸಲಾಯಿತು. ಹಾಗೂ ಸೇವಾ ಮಂದಿರದಲ್ಲಿ ಜರಗಿದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಸೇವಾ ಟ್ರಸ್ಟ್ ಗೆ ಕೇಸರಿ ಟೈಗರ್ಸ್ ಕೊಕ್ಕಡ ಇದರ ವತಿಯಿಂದ 10,000 ವನ್ನು ಮುಂದಿನ ಕೆಲಸ ಕಾರ್ಯಗಳಿಗೆ ನೀಡಲಾಯಿತು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಪೋಸ್ಟ್‌ : ಮುಂಬಯಿಯ ಶ್ರೀನಾಥ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ಜೀವನದಲ್ಲಿ ಒತ್ತಡ ನಿರ್ವಹಣೆ ಹಾಗೂ ಆರೋಗ್ಯಕರ ಸಂಬಂಧ ವಿಷಯದ ಬಗ್ಗೆ ಕಾರ್ಯಾಗಾರ

Suddi Udaya

ಗುರಿಪಳ್ಳ ಶಾಲಾ ಹಳೆ ವಿದ್ಯಾರ್ಥಿಯಿಂದ ಅಪೂರ್ವ ಕೊಡುಗೆ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾಗಿ ಅಭಿಜ್ಞಾ ಬೊಲ್ಮಾ, ಕಾರ್ಯದರ್ಶಿಯಾಗಿ ಶಿವಾನಿ ಪಿ ಶೆಟ್ಟಿ

Suddi Udaya

ಕಣಿಯೂರು: ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವರ ಬ್ರಹ್ಮಕಲಶೋತ್ಸವದ ಸಮಿತಿ ಪುನರ್ ರಚನೆ

Suddi Udaya

ಉಜಿರೆ: ಶಿವಪ್ಪ ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
error: Content is protected !!