24.8 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಗೇರುಕಟ್ಟೆ: ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ್ ಎಂ ಇವರು ಮಕ್ಕಳಿಗೆ ಬಹುಮಾನ ನೀಡಿ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು.

ಬಾಲ ವಿಕಾಸ ಸಮಿತಿ ಅಧ್ಯಕ್ಷರು ಆಶಾ ಉಪಸ್ಥಿತರಿದ್ದರು. ಮಕ್ಕಳು, ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಗುರುವಾಯನಕೆರೆ: ಎಕ್ಸೆಲ್‌ ಪ.ಪೂ. ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ಗುರು ನಮನ ಹಾಗೂ 272 ಶಿಕ್ಷಕರಿಗೆ ಗೌರವಾರ್ಪಣೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಜಾಮೀನು ಮತ್ತು ಭದ್ರತೆ ಹಣ ಠೇವಣಿ ಮಾಡದ ಹಿನ್ನೆಲೆ ಜಾಮೀನು ಸಿಕ್ಕರೂ ಬಿಡುಗಡೆಯಾಗದ ಚಿನ್ನಯ್ಯ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಪಡಂಗಡಿ: ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಾಮೂಹಿಕ ಶನಿ ಪೂಜೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಸದಸ್ಯರಿಗೆ ಲೋಕಲ್ ಆರ್ಗನೈಜೇಷನ್ ಡೆವಲಪ್ಮೆಂಟ್ ತರಬೇತಿ

Suddi Udaya

ಹಿರಿಯ ಸಹಕಾರಿ, ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸ್ಥಾಪಕ ಅಧ್ಯಕ್ಷ ತಣ್ಣೀರುಪಂತ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ನಿರಂಜನ್ ಬಾವಂತಬೆಟ್ಟುರವರಿಗೆ ‘ಸಹಕಾರಿ ರತ್ನ ಪ್ರಶಸ್ತಿ’

Suddi Udaya
error: Content is protected !!