23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಗೇರುಕಟ್ಟೆ: ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ್ ಎಂ ಇವರು ಮಕ್ಕಳಿಗೆ ಬಹುಮಾನ ನೀಡಿ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು.

ಬಾಲ ವಿಕಾಸ ಸಮಿತಿ ಅಧ್ಯಕ್ಷರು ಆಶಾ ಉಪಸ್ಥಿತರಿದ್ದರು. ಮಕ್ಕಳು, ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ವತಿಯಿಂದ ಶೈಕ್ಷಣಿಕ ಸಾಧಕರಿಗೆ ಸನ್ಮಾನ

Suddi Udaya

ಮಚ್ಚಿನ ಗ್ರಾಮದ ಕುತ್ತಿನ ನಿವಾಸಿ ಧರ್ಣಪ್ಪ ಮೂಲ್ಯ ನಿಧನ

Suddi Udaya

ಸುಲ್ಕೇರಿಯಲ್ಲಿ ಭಗವಾನ್ 1008 ಶ್ರೀ ನೇಮಿನಾಥ ಸ್ವಾಮಿ ಬಸದಿ ಧಾಮ ಸಂಪ್ರೋಕ್ಷಣ ಮಹೋತ್ಸವ

Suddi Udaya

ಉಜಿರೆ  ಅತ್ತಾಜೆ ಕೇಶವ ಭಟ್ ಅವಿಭಕ್ತ ಕುಟುಂಬಕ್ಕೆ ಉಂಡೆಮನೆ ಪ್ರಶಸ್ತಿ   

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಬೆಳ್ತಂಗಡಿ: ಗಡಾಯಿಕಲ್ಲು – ಕಡಮಗುಂಡಿ ಫಾಲ್ಸ್ ಪ್ರವಾಸಿಗರ ವೀಕ್ಷಣೆಗೆ ಮುಕ್ತ

Suddi Udaya
error: Content is protected !!