22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

ಗೇರುಕಟ್ಟೆ: ಕೊಜಪ್ಪಾಡಿ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಳಿಯ ಪಂಚಾಯತ್ ಅಧ್ಯಕ್ಷ ದಿವಾಕರ್ ಎಂ ಇವರು ಮಕ್ಕಳಿಗೆ ಬಹುಮಾನ ನೀಡಿ ಶುಭಹಾರೈಸಿದರು. ಅಂಗನವಾಡಿ ಕಾರ್ಯಕರ್ತೆ ಪ್ರತಿಭಾ ಕಾರ್ಯಕ್ರಮ ನಿರೂಪಿಸಿದರು.

ಬಾಲ ವಿಕಾಸ ಸಮಿತಿ ಅಧ್ಯಕ್ಷರು ಆಶಾ ಉಪಸ್ಥಿತರಿದ್ದರು. ಮಕ್ಕಳು, ಪೋಷಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

Related posts

ವಕೀಲರ ಸಂಘ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕ್ಲಾಸಿಕಲ್ ಟೈಗರ್ಸ್ ಧರ್ಮಸ್ಥಳ ಇವರಿಂದ “ಪಿಲಿಗೊಬ್ಬು” ಕಾರ್ಯಕ್ರಮ

Suddi Udaya

ನಾರಾವಿಯಲ್ಲಿ ನಿರ್ಮಿಸಲಾದ ಚೆಕ್ ಪೋಸ್ಟ್ ಗೆ ಜಿಲ್ಲಾ ಚುನಾವಣಾಧಿಕಾರಿ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಭೇಟಿ, ಪರಿಶೀಲನೆ

Suddi Udaya

ತೋಟತ್ತಾಡಿ : ಡಿ. ಮಜಲು ನಿವಾಸಿ ಪುರಂದರ ಕೋಟ್ಯಾನ್ ಹೃದಯಾಘಾತದಿಂದ ನಿಧನ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya

ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆದೂರು ಪೇರಲ್ ನ ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ದೇವರಿಗೆ ವಿಶೇಷ ಭಜನಾ ಕಾರ್ಯಕ್ರಮ

Suddi Udaya
error: Content is protected !!