30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಉಜಿರೆ ರಬ್ಬರ್ ಸೊಸೈಟಿ ವತಿಯಿಂದ ಆರ್ಥಿಕ ನೆರವು ಹಸ್ತಾಂತರ  

ಬೆಳ್ತಂಗಡಿ : ರಬ್ಬರ್ ಗ್ರೋವರ್ಸ್ ಮಾರ್ಕೆಟಿಂಗ್ ಮತ್ತು ಪ್ರೊಸೆಸಿಂಗ್ ಕೋ- ಆಪರೇಟಿವ್ ಸೊಸೈಟಿ ಲಿಮಿಟೆಡ್ ನ
ಅಧ್ಯಕ್ಷ ಶ್ರೀಧರ್ ಬಿಢೆ, ಉಪಾಧ್ಯಕ್ಷ ಅನಂತ್ ಭಟ್ ಮಚ್ಚಿಮಲೆ, ಕಾರ್ಯನಿರ್ವಹಣಾಧಿಕಾರಿಯವರಾದ ರಾಜು ಶೆಟ್ಟಿ ಇವರ ತಂಡವು ಕನ್ಯಾಡಿಯ ಸೇವಾನಿಕೇತನಕ್ಕೆ ಭೇಟಿ ನೀಡಿ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಪುನಶ್ಚೇತನ ಕೇಂದ್ರದ ನೂತನ ಕಟ್ಟಡ ನಿರ್ಮಾಣಕ್ಕಾಗಿ ಸೊಸೈಟಿಯಿಂದ ರೂ. 50,000 ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರ ನೆರವೇರುವಂತೆ ಶುಭಹಾರೈಸಿದರು.

ಸೇವಾಭಾರತಿ ಸಂಸ್ಥೆಯ ಸಂಸ್ಥಾಪಕ ಕೆ. ವಿನಾಯಕ ರಾವ್ ಇದನ್ನು ಸಿಬ್ಬಂದಿಯೊಂದಿಗೆ ಸ್ವೀಕರಿಸಿ ಸಂಸ್ಥೆಯ ಪರವಾಗಿ ಧನ್ಯವಾದವಿತ್ತರು.

Related posts

ಕಬಡ್ಡಿ ಪಂದ್ಯಾಟ: ಮನ್ ಶರ್ ಆಂಗ್ಲ ಮಾಧ್ಯಮ ಶಾಲೆಯ ತಂಡವು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ಪ್ರೆಸೆಂಟೇಶನ್ ಸ್ಕಿಲ್ಸ್ ಕಾರ್ಯಕ್ರಮ

Suddi Udaya

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಅಮೂಲ್ಯ ವಜ್ರಗಳ ಹಬ್ಬಕ್ಕೆ ಚಾಲನೆ: ಗ್ರಾಹಕರ ಕೈಗೆಟಕುವ ರೀತಿಯಲ್ಲಿ ‘ಡೈಮಂಡ್ ಫೆಸ್ಟ್’

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya

ವಾಣಿ ಕಾಲೇಜಿನಲ್ಲಿ ನಿಹಾರ್ ಎಸ್. ಆರ್‌ಗೆ ಅಭಿನಂದನೆ

Suddi Udaya
error: Content is protected !!