23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ ಅಗತ್ಯತೆಗಳಿಗೆ ತಕ್ಕಂತೆ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಸ್ವಚ್ಛ ಆಹಾರವನ್ನು ಗ್ರಾಹಕರಿಗೆ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಲಕರಾದ ರಾಮಚಂದ್ರ ಶೆಟ್ಟಿ, ಅಜಯ್ ಶೆಟ್ಟಿ, ಪ್ರಶಾಂತ್ ಶೆಟ್ಟಿಗಾರ್, ಮೆನೇಜರ್ ಅನಿತಾ ಉಪಸ್ಥಿತರಿದ್ದರು.

Related posts

ವೇಣೂರಿನ ನಡ್ತಿಕಲ್ ನಿವಾಸಿ ಕೆ. ಬಿ. ಅಬ್ದುಲ್ ಖಾದರ್ ನಿಧನ

Suddi Udaya

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಮುಕ್ತ ಕಬಡ್ಡಿ ಪಂದ್ಯಾಟ

Suddi Udaya

ಬ್ರಹ್ಮ ಶ್ರೀ ನಾರಾಯಣ ಗುರುಗಳ 169ನೇ ಜಯಂತಿಯ ಗುರುಸ್ಮರಣೆ ಕಾರ್ಯಕ್ರಮದಲ್ಲಿ ಮೂತ್ರರೋಗ ತಜ್ಞ ಡಾ. ಸದಾನಂದ ಪೂಜಾರಿ ಯವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಭಗವಾನ್ ಶ್ರೀ ಕೃಷ್ಣನಿಗೆ ಅಪಹಾಸ್ಯ ಮಾಡಿದವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಅರಸಿನಮಕ್ಕಿ ಗ್ರಾ.ಪಂ. ಮತ್ತು ಪುತ್ತೂರು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟ‌ರ್ ಜಂಟಿ ಆಶ್ರಯದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya
error: Content is protected !!