25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ನವೀಕೃತ ಉದಯ ಚಿಕನ್ ಸೆಂಟರ್ ಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಉಜಿರೆ: ಇತ್ತೀಚೆಗೆ ಉಜಿರೆಯಲ್ಲಿ ತಾಲೂಕಿನ ಮೊದಲ ಹೈಜೀನಿಕ್ ಚಿಕನ್ ಮಳಿಗೆ ಉದಯ ಚಿಕನ್ ನ ನವೀಕೃತ ಕಟ್ಟಡ ಉದ್ಘಾಟನೆಗೊಂಡಿದ್ದು ನ. 15ರಂದು ತಾಲೂಕಿಗೆ ಆಗಮಿಸಿದ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಇವತ್ತಿನ ಅಗತ್ಯತೆಗಳಿಗೆ ತಕ್ಕಂತೆ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಿ ತಾಂತ್ರಿಕತೆಯನ್ನು ಅಳವಡಿಸಿಕೊಂಡು ಸ್ವಚ್ಛ ಆಹಾರವನ್ನು ಗ್ರಾಹಕರಿಗೆ ನೀಡುತ್ತಿರುವುದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಲಕರಾದ ರಾಮಚಂದ್ರ ಶೆಟ್ಟಿ, ಅಜಯ್ ಶೆಟ್ಟಿ, ಪ್ರಶಾಂತ್ ಶೆಟ್ಟಿಗಾರ್, ಮೆನೇಜರ್ ಅನಿತಾ ಉಪಸ್ಥಿತರಿದ್ದರು.

Related posts

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಗುರುವಾಯನಕೆರೆ: ಪಣೆಜಾಲು ಇಡ್ಯಾ, ಮಿಂಚಿನಡ್ಕ ಪರಿಸರದಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಪಡಂಗಡಿಯಲ್ಲಿ ರಬ್ಬರ್ ಕೊಟ್ಟಿಗೆಗೆ ಬಿದ್ದ ಬೆಂಕಿ: ಸಾವಿರಾರು ಮೌಲ್ಯದ ರಬ್ಬರ್ ಬೆಂಕಿಗಾಹುತಿ

Suddi Udaya

ಉಜಿರೆ ಅನುಗ್ರಹ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!