23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಭಾರತ್ ಆಟೋ ಕಾರ್‍ಸ್ ಮಾರುತಿ ಸುಝುಕಿ ಶೋರೂಮ್ ನಲ್ಲಿ ಡಾಜ್ಲಿಂಗ್ ನ್ಯೂ ಡಿಝೈರ್ ಕಾರು ಮಾರುಕಟ್ಟೆಗೆ

ಉಜಿರೆ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ನ.14ರಂದು ಡಾಜ್ಲಿಂಗ್ ನ್ಯೂ ಡಿಝೈರನ್ನು ಉಜಿರೆ ಹೆಚ್ ಡಿ ಎಫ್ ಸಿ ಬ್ಯಾಂಕ್ ಬ್ರಾಂಚ್ ನ ಮ್ಯಾನೇಜರ್ ಅಶೋಕ್ ಕುಮಾರ್ ಹಾಗೂ ಉಜಿರೆ ಜುಮಾ ಮಸೀದಿಯ ಗುರುಗಳಾದ ಮಹಮ್ಮದ್ ಇಸ್ಮಾಯೀಲ್ ಹನೀಫಿ ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ಸರ್ವಿಸ್ ಮ್ಯಾನೇಜರ್ ಜನಾರ್ಧನ ಆಚಾರ್ಯ, ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಕುಮಾರ್ ಹೆಚ್.ಎಸ್, ಅಸಿಸ್ಟೆಂಟ್ ಸೇಲ್ಸ್ ಮ್ಯಾನೇಜರ್ ಮಹಮ್ಮದ್ ಆಸೀಫ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಆಸೀಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಶೈಲೇಶ್ ಸ್ವಾಗತಿಸಿ, ಶುಭರಾಜ್ ಧನ್ಯವಾದವಿತ್ತರು.

Related posts

ಕಾರ್ಮಿಕ ಸಚಿವ ಸಂತೋಷ್ ಲಾಡ್ ರವರಿಗೆ ದ.ಕ. ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದಿಂದ ಗೌರವಾರ್ಪಣೆ

Suddi Udaya

ಪಡ್ಡ೦ದಡ್ಕ ನುರುಲ್ ಹುದಾ ಮಸೀದಿ ಆದೀನದಲ್ಲಿರುವ ಮುನವಿರುಲ್ ಇಸ್ಲಾಂ ಮದರಸದ ರಕ್ಷಕರ ಸಭೆ

Suddi Udaya

ಭಾರೀ ಹದಗೆಟ್ಟ ಕಳಿಯ ದೇರ್ಜಾಲು ರಸ್ತೆ: ಅಭಿವೃದ್ಧಿಗೆ ಗ್ರಾಮಸ್ಥರ ಆಗ್ರಹ

Suddi Udaya

ಮಾಜಿ ಮುಖ್ಯ ಮಂತ್ರಿ ಹೆಚ್. ಡಿ ಕುಮಾರ ಸ್ವಾಮಿ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya
error: Content is protected !!