September 6, 2026
ಆರೋಗ್ಯಗ್ರಾಮಾಂತರ ಸುದ್ದಿವರದಿ

ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿಯವರ 3 ತಿಂಗಳ ಪುಟ್ಟ ಕಂದನ ಶಸ್ತ್ರಚಿಕಿತ್ಸೆಗೆ ನೆರವಾಗಿ

ಬೆಳ್ತಂಗಡಿ: ಕಡಿರುದ್ಯಾವರ ನಿವಾಸಿ ಅನಿಲ್‌ ಪೂಜಾರಿ ಮತ್ತು ಶ್ರೀಮತಿ ವಿದ್ಯಾ ದಂಪತಿಗಳ 3 ತಿಂಗಳ ಪುತ್ರ ಅಧೀಶ್ ಕುಮಾರ್ ಹುಟ್ಟಿನಿಂದಲೇ ರಕ್ತ ಪರಿಚಲನೆಯಾಗದೆ 1 ಕಿಡ್ನಿಯ ಗಾತ್ರ ದೊಡ್ಡದಾಗಿದ್ದು ಅದಷ್ಟು ಬೇಗ ಶಸ್ತ್ರ ಚಿಕಿತ್ಸೆಯನ್ನು ಮಾಡಬೇಕೆಂದು ಕೆ.ಎಸ್ ಹೆಗ್ಡೆ ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಚಿಕಿತ್ಸೆಗೆ ಅಂದಾಜು 2ಲಕ್ಷದ ಅವಶ್ಯಕತೆಯಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿರುವ ಈ ಕುಟುಂಬಕ್ಕೆ ಮಗುವಿನ ಚಿಕಿತ್ಸೆಗೆ ಹಣವನ್ನು ಹೊಂದಿಸಲು ಅಸಹಾಯರಾಗಿದ್ದು, ದಾನಿಗಳ ಮೊರೆ ಹೋಗಿದ್ದಾರೆ, ಸಹೃದಯೀ ದಾನಿಗಳಾದ ತಾವೆಲ್ಲರೂ ನಿಮ್ಮ ಕೈಲಾದಷ್ಟು ಸಹಾಯಹಸ್ತ ನೀಡುವಂತೆ ತಿಳಿಸಿದ್ದಾರೆ.

ಸಹಾಯ ಮಾಡುವವರು 7259845971 ಈ ನಂಬರ್ ನ ಮೂಲಕ (phone pe) ಅಥವಾ ಈ ಬ್ಯಾಂಕ್ ಖಾತೆಗೆ ಕಳುಹಿಸಬಹುದುName: VidyaBank: Bank Of BarodaBranch:MundajeA/C No: 70880100003381IFSC Code: BARB0VJMDJE

Related posts

ನ.16: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳ ರೋಗ ತಪಾಸಣಾ ಶಿಬಿರ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಪುಣ್ಯ ಕೋಟಿಗೆ ಒಂದು ಕೋಟಿ ನಂದಗೋಕುಲ ಗೋಶಾಲೆಯ ದೀಪೋತ್ಸವ ಕಾರ್ಯಕ್ರಮದ ಅಂಗವಾಗಿ ಪೂರ್ವಭಾವಿ ಸಭೆ

Suddi Udaya
error: Content is protected !!