September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರತಿಭಟನಾ ಸಭೆ; ಸಾವಿರಾರು ಮಂದಿ ಭಾಗಿ

ನೆಲ್ಯಾಡಿ : ದಕ್ಷಿಣ ಕನ್ನಡ ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಕಡಬ, ಸುಳ್ಯ, ಬೆಳ್ತಂಗಡಿ ತಾಲೂಕಿನ ಬಾಧಿತ ಗ್ರಾಮಸ್ಥರಿಂದ ಕಸ್ತೂರಿ ರಂಗನ್ ವರದಿ ವಿರುದ್ಧ ಬೃಹತ್ ಪ್ರತಿಭಟನೆ ಸಭೆಯು ಕಡಬ ತಾಲೂಕಿನ ಗುಂಡ್ಯದಲ್ಲಿ ಆರಂಭಗೊಂಡಿದೆ.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರತಿಭಟನಾ ಸಭೆ ಉದ್ಘಾಟಿಸಿದರು. ಮಲೆನಾಡು ಜನ ಹಿತ ರಕ್ಷಣಾ ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಪ್ರಮುಖರಾದ ವಂ.ಫಾ. ಆದರ್ಶ್ ಗುತ್ತಿಗಾರು, ವಂ.ಫಾ.ಶಿಬಿ ಮುಂಡಾಜೆ, ವಂ.ಫಾ.ಜೋಸೆಫ್ ಶಿರಾಡಿ, ಫಾ. ವರ್ಗೀಸ್ ಕೈಪನಡ್ಕ, ವೆಂಕಪ್ಪ ಗೌಡ ಸುಳ್ಯ, ಸಂಜೀವ ಮಠಂದೂರು, ಸಕಲೇಶಪುರ ಶಾಸಕ ಮಂಜು, ಸಾಮಾಜಿಕ ಮುಂದಾಳು ರಘು, ಎ.ವಿ.ತೀರ್ಥರಾಮ, ಸಯ್ಯದ್ ಮೀರಾ ಸಾಹೇಬ್ ಕಡಬ, ಕೃಷ್ಣ ಶೆಟ್ಟಿ ಕಡಬ, ಪಿ.ಪಿ.ವರ್ಗೀಸ್ ಕಡಬ, ಸರ್ವೋತ್ತಮ ಗೌಡ ನೆಲ್ಯಾಡಿ, ಹರೀಶ್ ಕಂಜಿಪಿಲಿ, ವೆಂಕಟ್ ದಂಬೆಕೋಡಿ, ಆಶಾ ತಿಮ್ಮಪ್ಪ, ಮಹಮ್ಮದ್ ಆಲಿ ಹೊಸಮಠ, ಸುಧೀರ್ ಕುಮಾರ್, ವೆಂಕಟ್ ವಳಲಂಬೆ, ಪಿ. ಪಿ.ವರ್ಗೀಸ್, ಬಾಸ್ಕರ ಗೌಡ ಇಚಿಲಂಪಾಡಿ, ಬಾಲಕೃಷ್ಣ ಬಾಣಜಾಲು ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಧನಂಜಯ ಕೋಡಂಗೆ ಸ್ವಾಗತಿಸಿದರು. ಪ್ರತಿಭಟನಾ ಸಭೆಯಲ್ಲಿ ಮೂರು ತಾಲೂಕುಗಳ ಬಾಧಿತಗಳ ಸಾವಿರಾರು ಗ್ರಾಮಸ್ಥರು ಭಾಗವಹಿಸಿದ್ದರು. ಪೊಲೀಸ್ ಬಂದೋ ಬಸ್ತ್ ಒದಗಿಸಲಾಗಿತ್ತು.

Related posts

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್, ಭಾರತೀಯ ಕಥೊಲಿಕ್ ಯುವ ಸಂಚಲನ ಹಾಗೂ ಯುವ ಕಥೊಲಿಕ್ ವಿದ್ಯಾರ್ಥಿ ಸಂಚಲನ ವತಿಯಿಂದ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ:ಕಾಂಗ್ರೆಸ್ ನಿಂದ ಸಂವಿಧಾನ ,ಪ್ರಜಾಪ್ರಭುತ್ವ ,ಶಿಷ್ಟಾಚಾರ ವಿರೋಧಿ ನಡವಳಿಕೆ. ರಾಜ್ಯದ ಮಂತ್ರಿಗಳ ಸರ್ವಾಧಿಕಾರಿ ಧೋರಣೆ, ಹಿರಿಯಕ್ಕನ ಚಾಳಿ ಮನೆ ಮಂದಿಗೆಂಬಂತೆ ಇದು ತಳಮಟ್ಟಕ್ಕೂ ತಲುಪುತ್ತಿದೆ: ವಿಧಾನಪರಿಷತ್ ಶಾಸಕ ಕೆ. ಪ್ರತಾಪಸಿಂಹ ನಾಯಕ್ ಆರೋಪ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಡೆಂಗ್ಯೂ ಜ್ವರಕ್ಕೆ ಬೆಳ್ತಂಗಡಿ ಖಾಸಗಿ ಕಾಲೇಜು ವಿದ್ಯಾರ್ಥಿ ಬಲಿ

Suddi Udaya

ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ವತಿಯಿಂದ ಸಾಂಸ್ಕೃತಿಕ ವೈಭವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂವಿಧಾನ ದಿನಾಚರಣೆ

Suddi Udaya
error: Content is protected !!