30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಿಡ್ಲೆ : ಇಲ್ಲಿಯ ಬೂಡುಜಾಲು ಸಮೀಪದ ಕೂವೆ ಎಂಬಲ್ಲಿ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾದ ಘಟನೆ ನ.15 ರಂದು ಬೆಳಿಗ್ಗೆ ನಡೆದಿದೆ.

ಸ್ಥಳೀಯರು ನಡೆದುಕೊಂಡು ಹೋಗುವ ವೇಳೆ ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವವು ಪತ್ತೆಯಾಗಿದ್ದು ಮೃತದೇಹವನ್ನು ಕಂಡು ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹದ ಮೊಣಕಾಲಿನ ಕೆಳಭಾಗದಲ್ಲಿ ಕೆಂಪು ಮಿಶ್ರಿತ ಟವಲ (ಬೈರಾಸ)ನ್ನು ಕಟ್ಟಿಕೊಂಡಿರುತ್ತದೆ ಹೊರತು ಯಾವುದೇ ಬಟ್ಟೆಬರೆಗಳು ಇರಲ್ಲಿಲ್ಲ. ಮೃತದೇಹವನ್ನು ಮಂಗಳೂರು ದೇರಳಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಶವಗಾರದಲ್ಲಿ ವಾರೀಸುದಾರರ ಪತ್ತೆಯ ಬಗ್ಗೆ ಇರಿಸಲಾಗಿದೆ, ಮೃತರ ವಾರೀಸುದಾರರು ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆ: 8277986447 ಮತ್ತು ಬೆಳ್ತಂಗಡಿ ಗ್ರಾಮಾಂತರ ವೃತ್ತ ನಿರೀಕ್ಷಕರು: 9480805336 ನಂಬರಿಗೆ ಮಾಹಿತಿ ನೀಡುವುದು.

Related posts

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

Suddi Udaya

ಬಿಜೆಪಿ ಚಾರ್ಮಾಡಿ ಶಕ್ತಿಕೇಂದ್ರದ ಬೂತ್ ಮಟ್ಟದ ಯುವ ಮೋರ್ಚಾ ಸಂಚಾಲಕರ ಆಯ್ಕೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ ವಾರ್ಷಿಕ ಪೂಜಾ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!