23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಸುಮಾರು 1.5 ವರ್ಷಗಳಿಂದ ತಲೆ ಮರೆಸಿಕೊಂಡು ವಾರಂಟ್ ಆರೋಪಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ನಿವಾಸಿ ಯೂಸುಫ್ ಮಗನಾದ ಅಶ್ರಫ್ @ ಏರ್ಟೆಲ್ ಅಶ್ರಫ್ (37)ಎಂಬತನನ್ನು ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ನಾಗೇಶ್ ಕದ್ರಿ ಮಾರ್ಗದರ್ಶನದಲ್ಲಿ ವೇಣೂರು ಪೊಲೀಸ್ ಠಾಣೆಯ ಉಪ-ನಿರೀಕ್ಷಕರು ಶ್ರೀಶೈಲ ಡಿ ಮುರಗೋಡ ಮತ್ತು ಆನಂದ ರವರ ನೇತೃತ್ವದ ಸಿಬ್ಬಂದಿ ಬಸವರಾಜ್ ರವರು ಹಾಸನ ಜಿಲ್ಲೆಯ ಅರಸೀಕೆರೆಯಿಂದ ವಶಕ್ಕೆ ಪಡೆದುಕೊಂಡು ಬೆಳ್ತಂಗಡಿ ನ್ಯಾಯಾಲಯ ಕರ್ತವ್ಯದ ಸಿಬ್ಬಂದಿ ನಿಕೋಲಸ್ ಪಿಂಟೋ ರವರೊಂದಿಗೆ ಬೆಳ್ತಂಗಡಿ ನ್ಯಾಯಧೀಶರ ಮುಂದೆ ನ.14 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಸೂಕ್ತ ಜಾಮೀನಿನಲ್ಲಿ ಬಿಡುಗಡೆ ಮಾಡಿರುತ್ತಾರೆ.

ಸದ್ರಿ ಆರೋಪಿ ದಸ್ತಗಿರಿಗೆ ಬೆಳ್ತಂಗಡಿ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಬೆಣ್ಣೀಚನ್, ಚರಣ್ ರಾಜ್ ಮತ್ತು ಗಿರೀಶ್ ಕುಮಾರ್ ರವರು ಸಹಕರಿಸಿರುತ್ತಾರೆ.

Related posts

ಬೆಳ್ತಂಗಡಿ ಪವರ್ ಆನ್ ಸಂಸ್ಥೆಯ ಲಕ್ಕಿ ಸ್ಟಾರ್ ಯೋಜನೆಯಲ್ಲಿ‌ ಅದೃಷ್ಟಶಾಲಿಗೆ ಒಳಿಯಿತು ಪ್ರಿಡ್ಜ್

Suddi Udaya

ಅಳದಂಗಡಿ: ಜೋಪಡಿಯಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೆ ಆಸರೆಯಾದ ಅಳದಂಗಡಿ ಗ್ರಾ.ಪಂ ಪ್ರೇಮರವರ ಮನೆ ದುರಸ್ಥಿ, ಮೇಲ್ಛಾವಣಿಗೆ ಶೀಟ್ ಅಳವಡಿಕೆ, ಸುದ್ದಿ ಉದಯ ಪತ್ರಿಕೆಯ ವರದಿಗೆ ಸಾರ್ವಜನಿಕರಿಂದ ಮೆಚ್ಚುಗೆ

Suddi Udaya

ಶಿರ್ಲಾಲು ಶಾಲಾ ಹಳೆವಿದ್ಯಾರ್ಥಿ ಸಂಘದಿಂದ ಆರ್ಥಿಕ ನೆರವು

Suddi Udaya

ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ

Suddi Udaya

ಗೇರುಕಟ್ಟೆ: ಉಚಿತ ಯೋಗ ಶಿಕ್ಷಣ ತರಗತಿಯ ಉದ್ಘಾಟನೆ

Suddi Udaya

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya
error: Content is protected !!