25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರು ಮಾರುಕಟ್ಟೆಗೆ

ಬೆಳ್ತಂಗಡಿ :ಭಾರತ್ ಆಟೋ ಕಾರ್‍ಸ್ ಶೋರೂಮ್ ನಲ್ಲಿ ಡ್ಯಾಜ್ಲಿಂಗ್‌ ನ್ಯೂ ಡಿಜೈರ್ ಕಾರನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ. ಮತ್ತು ಬರೋಡ ಬ್ಯಾಂಕ್ ಮ್ಯಾನೇಜರ್ ವಿನು ದೀಪ ಬೆಳಗಿಸಿ ನ. 14ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ಸೇಲ್ಸ್ ಮ್ಯಾನೇಜರ್ ಪ್ರದೀಪ್ ಶೆಟ್ಟಿ, ವರ್ಕ್ ಶಾಪ್ ಮ್ಯಾನೇಜರ್ ಗಣೇಶ್ ಡಿಸಿ., ಟ್ರೂ ವ್ಯಾಲ್ಯೂ ಇಂಚಾರ್ಜ್ ಪ್ರವೀಣ್ ಹೆಚ್.ಎಸ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


ಟೀಮ್ ಲೀಡರ್ ಆಶಿಫ್ ನ್ಯೂ ಕಾರಿನ ಬಗ್ಗೆ ವಿವರಿಸಿದರು. ಸೇಲ್ಸ್ ಟೀಂ ಲೀಡರ್ ಶ್ರೀಮಂದಾರ ಸ್ವಾಗತಿಸಿ, ಸೇಲ್ಸ್ ಎಕ್ಸಿಕ್ಯೂಟಿವ್ ರಕ್ಷಿತ್ ಗೌಡ ನಿರೂಪಿಸಿ. ನಿಶಾಂತ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬೆಳ್ತಂಗಡಿ ತೋಟಗಾರಿಕೆ ಇಲಾಖೆ ವತಿಯಿಂದ ವಿವಿಧ ಕೃಷಿ ಯಂತ್ರೋಪಕರಣಗಳ ಪ್ರಾತ್ಯಕ್ಷತೆ ಹಾಗೂ ಅಡಿಕೆ ಮರ ಹತ್ತುವ ಯಂತ್ರ ವಿತರಣೆ

Suddi Udaya

ಸಿಎ ಬ್ಯಾಂಕಿನ ಮಾಜಿ ಅಧ್ಯಕ್ಷ ದಿ| ಪ್ರಮೋದ್ ಕುಮಾರ್ ರವರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್ ನಿಂದ ಸಂತಾಪ

Suddi Udaya

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘದ ನೂತನ ಅಧ್ಯಕ್ಷರಾಗಿ ಬಾಲಕೃಷ್ಣ ಗೌಡ ಕೇರಿಮಾರು ಪ್ರ. ಕಾರ್ಯದರ್ಶಿಯಾಗಿ ಕೆ. ಬಾಲಕೃಷ್ಣ ಗೌಡ ಕಲ್ಲಾಜೆ ಆಯ್ಕೆ

Suddi Udaya
error: Content is protected !!