25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ನ.15ರಂದು ನಡೆಯಿತು.

ವಾಣಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಗಣೇಶ್ ಗೌಡ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಯದುಪತಿ ಗೌಡ ಅಧ್ಯಕ್ಷತೆ ವಹಿಸಿದ್ದರು.

ಈ ಸಂದರ್ಭದಲ್ಲಿ ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಲಕ್ಷ್ಮೀನಾರಾಯಣ ಕೆ, ಕಾಲೇಜಿನ ಕ್ರೀಡಾ ಕಾರ್ಯದರ್ಶಿಗಳಾದ ಅಭಿನವ್ ಕೆ ಮತ್ತು ನವೀನ್ ಪಿಂಟೋ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಸ್ವಾಗತಿಸಿದರು. ಕ್ರೀಡಾ ಸಂಯೋಜಕ ವಿನೀಶ್ ಧನ್ಯವಾದವಿತ್ತರು.

Related posts

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ಎಡೆಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಸುಲ್ಕೇರಿಯಲ್ಲಿ ಮನೆಯ ಮೇಲ್ಚಾವಣಿ ಕುಸಿತ: ಶಾಸಕ ಹರೀಶ್ ಪೂಂಜ ಹಾಗೂ ಅಧಿಕಾರಿಗಳ ಭೇಟಿ, ಶೀಘ್ರ ಕ್ರಮಕ್ಕೆ ಸೂಚನೆ

Suddi Udaya

ಉಜಿರೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಉಜಿರೆ ವರ್ತಕರ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಸ್ಪಂದನಾ ಲಯನ್ಸ್ ಪ್ರಾಂತೀಯ ಸಮ್ಮೇಳನ–2026 : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಭಾರತೀಯ ಸೇನೆಯಲ್ಲಿ ಸುಮಾರು 29 ವರ್ಷಗಳ ಕಾಲ ದೇಶದ ವಿವಿಧ ಕಡೆಗಳಲ್ಲಿ ಸೇವೆ ಸಲ್ಲಿಸಿದ್ದ ನಿವೃತ್ತ ಸೈನಿಕ ಕುಕ್ಕೇಡಿಯ ಚಂದ್ರಹಾಸ ಪೂಜಾರಿ ನಿಧನ: ತಿಂಗಳ ಅಂತರದಲ್ಲಿ ‌ ಪತಿ -ಪತ್ನಿ ಸಾವು

Suddi Udaya

ಮಾ.9: ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ

Suddi Udaya
error: Content is protected !!